Webdunia - Bharat's app for daily news and videos

Install App

ಶ್ರೀಶೈಲ ಕ್ಷೇತ್ರಕ್ಕೆ ಪ್ರಧಾನಿಯಿಂದ ರೈಲ್ವೆ ಕೊಡುಗೆ: ಜಗದ್ಗುರುವಿನಿಂದ ಅಭಿನಂದನೆ

Webdunia
ಬುಧವಾರ, 2 ಜನವರಿ 2019 (14:37 IST)
ಪ್ರಸಿದ್ಧ ಧಾರ್ಮಿಕ ಪಂಚಪೀಠಗಳಲ್ಲಿ ಒಂದಾದ ಶ್ರೀಶೈಲ ಮಲ್ಲಿಕಾರ್ಜುನ ಕ್ಷೇತ್ರಕ್ಕೆ ಭಕ್ತರ ಅನುಕೂಲಕ್ಕಾಗಿ ಪ್ರಧಾನಿ ಮೋದಿಯವರು ರೈಲ್ವೆ ಕೊಡುಗೆ ನೀಡಿದ್ದಾರೆ. ಆದರೆ ಪ್ರಧಾನಿ ಕುರಿತು ಸ್ವಾಮೀಜಿ ನೀಡಿದ್ದಾರೆ. 
 ಶ್ರೀಶೈಲ ಪೀಠದ ಜಗದ್ಗುರು ಡಾ.ಚನ್ನಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿಯವರು ಪ್ರಧಾನಿಯನ್ನು  ಅಭಿನಂದಿಸಿದ್ದಾರೆ.

ದಕ್ಷಿಣ ಮಧ್ಯ ರೈಲ್ವೆ ವಿಭಾಗದ ಮ್ಯಾನೇಜರ್ ವಿನೋದಕುಮಾರ್ ಯಾದವ್ ಅವರು ಸಮೀಕ್ಷೆ ನಡೆಸಿ ಹೈದರಾಬಾದ್, ಜಡಚರ್ಲಾ, ಅಚ್ಛಂಪೇಠ ಮಾರ್ಗವಾಗಿ ಶ್ರೀಶೈಲಂ ತಲುಪುವ 1307 ಕೋಟಿ ವೆಚ್ಚದಲ್ಲಿ 171 ಕಿ.ಮೀ ಉದ್ದದ ರೈಲು ಮಾರ್ಗಕ್ಕೆ ಹಸಿರು ನಿಶಾನೆ ಸಿಕ್ಕಿದ್ದು ಮಂಜೂರಾತಿ ಮಾಡಿ ಶಂಕುಸ್ಥಾಪನೆಯನ್ನೂ ಮಾಡಲಾಗಿದೆ‌ ಎಂದರು.

ಈ ಯೋಜನೆಯಿಂದ ಶ್ರೀಶೈಲಕ್ಕೆ ಬರುವ ಕರ್ನಾಟಕ, ತೆಲಂಗಾಣ, ಆಂಧ್ರ ಮತ್ತು ಮಹಾರಾಷ್ಟ್ರದ ಲಕ್ಷಾಂತರ ಜನರಿಗೆ ಅನೂಕೂಲವಾಗಲಿದೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದಲ್ಲಿ ವಿರಾಮದ ಬಳಿಕ ಇಂದು ಹೇಗಿರಲಿದೆ ಆಪರೇಷನ್ ಅಸ್ಥಿಪಂಜರ

ಶ್ರೀಮಂತನಾಗಿದ್ದರೂ ಜೈಲಲ್ಲಿ ಹೇಗಿದ್ದಾರೆ ಪ್ರಜ್ವಲ್ ರೇವಣ್ಣ

Karnataka Weather: ಈ ವಾರ ಬೆಂಗಳೂರು ಸೇರಿ ಈ ಜಿಲ್ಲೆಗಳಿಗೆ ಭಾರೀ ಮಳೆ

ಚಂಡಮಾರುತ ಎಫೆಕ್ಟ್‌, ದೇಶದ ಈ ಭಾಗದಲ್ಲಿ ಆ.7ರ ವರೆಗೆ ಭಾರೀ ಮಳೆ

ಶ್ರೀನಗರ ವಿಮಾನ ನಿಲ್ದಾಣದಲ್ಲಿ ಸ್ಪೈಸ್ ಜೆಟ್‌ ಸಿಬ್ಬಂದಿಗೆ ಹಿಗ್ಗಾಮುಗ್ಗಾ ಥಳಿಸಿದ ಸೇನಾಧಿಕಾರಿ, ಕಾರಣ ಇಲ್ಲಿದೆ

ಮುಂದಿನ ಸುದ್ದಿ
Show comments