Webdunia - Bharat's app for daily news and videos

Install App

ದಕ್ಷಿಣ ಕನ್ನಡ ಜಿಲ್ಲಾದ್ಯಂತ-ಉತ್ತಮ ಮಳೆ

Webdunia
ಶನಿವಾರ, 17 ಜುಲೈ 2021 (20:26 IST)
ದಕ್ಷಿಣ ಕನ್ನಡ ಜಿಲ್ಲಾದ್ಯಂತ ಶನಿವಾರವೂ ಉತ್ತಮ ಮಳೆ ಸುರಿದಿದೆ. ಮೊನ್ನೆಯಿಂದ ರಾತ್ರಿ ಹಗಲೆನ್ನದೇ ಸುರಿದ ಮಳೆಯಿಂದ ಶನಿವಾರ ಮತ್ತೆ ಕೆಲವು ಕಡೆಗಳಲ್ಲಿ ಮರಗಳು, ವಿದ್ಯುತ್ ಕಂಬಗಳು ಉರುಳಿವೆ, ಕಾಂಪೌಂಡ್ ಕುಸಿದಿದೆ, ಗುಡ್ಡ ಜರಿದಿವೆ. 2021ರ ಎಪ್ರಿಲ್ 1ರಿಂದ ಈವರೆಗೆ ಭಾಗಶಃ 410 ಮನೆಗಳಿಗೆ ಮತ್ತು 73 ಮನೆಗಳು ಸಂಪೂರ್ಣ ಹಾನಿಯಾಗಿದೆ. ಶನಿವಾರ ಮುಂಜಾನೆ ಮತ್ತು ಮಧ್ಯಾಹ್ನ ಉತ್ತಮ ಮಳೆಯಾಗಿದೆ ಉಳಿದಂತೆ ಮಳೆಯು ಬಿಡುವು ಪಡೆದುಕೊಂಡಿತ್ತು. ಆದರೆ ಮೋಡ ಕವಿದ ವಾತಾವರಣವಿತ್ತು. ಪಶ್ಚಿಮ ಘಟ್ಟ ಹಾಗೂ ತಪ್ಪಲು ಪ್ರದೇಶದಲ್ಲಿ ನಿರಂತರ ಮಳೆಯಾದ ಕಾರಣ ದಕ್ಷಿಣ ಕನ್ನಡ ಜಿಲ್ಲೆಯ ಫಲ್ಗುಣಿ ಮತ್ತು ನೇತ್ರಾವತಿ ನದಿಗಳು ತುಂಬಿ ಹರಿಯುತ್ತಿದೆ. ನೇತ್ರಾವತಿ ನದಿ ತಟದ ಹಲವು ಕಡೆ ನೆರೆಭೀತಿ ಆವರಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಾದಯಾತ್ರೆ ಆರಂಭಿಸಿದ ಬಳಿಕ, ಡಿಕೆ ಶಿವಕುಮಾರ್ ಉತ್ತರ ಕರ್ನಾಟಕದತ್ತ ಮುಖ: ವಿಜಯೇಂದ್ರ

ವಿಟ್ಲಪಿಂಡಿ ಉತ್ಸವದ ವೇಳೆ ಕೆಳಗೆ ಬಿದ್ದ ಕೃಷ್ಣನ ಮಣ್ಣಿನ ಮೂರ್ತಿ, ಭಕ್ತರಲ್ಲಿ ಆತಂಕ

ದೆಹಲಿ ಕಟ್ಟಡ ದುರಂತ, ಹಲವರು ಸಿಲುಕಿರುವ ಶಂಕೆ, ಇಬ್ಬರ ರಕ್ಷಣೆ

ಮಂಗಳೂರಿನಲ್ಲಿ 6ತಿಂಗಳ ಹಿಂದಿನ ಮಾಂಸ ಪತ್ತೆ ಬೆನ್ನಲ್ಲೇ ಕೆಎಫ್‌ಸಿಯ ಡೀಪ್ ಪ್ರೈಡ್ ಚಿಕನ್‌ನಲ್ಲಿ ಹುಳ, Video

ಪ್ರಜಾಪ್ರಭುತ್ವದಲ್ಲಿ ಪ್ರಶ್ನೆಗಳನ್ನು ಹತ್ತಿಕ್ಕಲು ಪ್ರಧಾನಿ ಮೋದಿ ಯತ್ನಿ: ಮಲ್ಲಿಕಾರ್ಜುನ ಖರ್ಗೆ ಕಿಡಿ

ಮುಂದಿನ ಸುದ್ದಿ
Show comments