Select Your Language

Notifications

webdunia
webdunia
webdunia
webdunia

ರಾಜಧಾನಿಯಲ್ಲಿ ಮಳೆತಂದಿಟ್ಟ ಅವಾಂತರ..!

Rain brought disaster in the capital
ಸತತ ಮಳೆಯಿಂದ ಬೆಂಗಳೂರು ನಗರ ತೊಯ್ದು ತೊಪ್ಪೆಯಾಗಿದ್ದು, ಮಹದೇವಪುರ ವಲಯದ ಹೊರಮಾವು ಸಾಯಿ ಬಡಾವಣೆ, ನಾಗಪ್ಪರೆಡ್ಡಿ ಬಡಾವಣೆ, ರಾಮಮೂರ್ತಿ ನಗರ ಮುಖದಯರಸ್ತೆ, ಹೆಚ್ ಎ ಎಲ್ ಭಾಗದ ತಗ್ಗು ಪ್ರದೇಶ, ಸರ್ಜಾಪುರ ಮುಖ್ಯರಸ್ತೆ, ರೈನ್ ಬೊ ಬಡಾವಣೆ, ಬೆಳ್ಳಂದೂರು ಇಕೋಸ್ಪೇಸ್ ಮುಖ್ಯರಸ್ತೆ, ಬಳಗೆರೆ, ವರ್ತೂರು ಭಾಗಗಳಲ್ಲಿ ಹಲವು ಅಪಾರ್ಟ್ಮೆಂಟ್ ಗಳು ಜಲಾವೃತವಾಗಿವೆ, ಸರ್ಜಾಪುರ ಮುಖ್ಯರಸ್ತೆ ಯ ಬೆಳ್ಳಂಡೂರು ಇಕೋಸ್ಪೇಸ್ ಬಳಿ 4 ಅಡಿಗೂ ಹೆಚ್ಚು ನೀರು ರಸ್ತೆಯಲ್ಲಿ ಹರಿಯುತ್ತಿದ್ದು ವಾಹನ ಸವಾರರು ತೀವ್ರ ಪರಾದಾಡುತ್ತಿದ್ದಾರೆ, ವೈಟ್ ಫೀಲ್ಡ್ ನ ನಲ್ಲೂರಹಳ್ಳಿ ಯ ಡಿಎನ್ ಎ, ಜೈ ಫಾರ್ಚೂನ್ ಅಪಾರ್ಟಗಳು ಸಂಪೂರ್ಣ ಜಲಾವೃತವಾಗಿದ್ದು, ಅಗ್ನಿಶಾಮಕ ಸಿಬ್ಬಂದಿ ನೀರು ಹೊರಹಾಕಲು ಹರಸಾಹಸ ಪಡುತ್ತಿದ್ದು ,ಬೋಟ್ ಗಳ ಮುಖಾಂತರ ಜನರನ್ನು ಹೊರತರುತ್ತಿದ್ದಾರೆ.ಮಳೆ ಬಂದಾಗಷ್ಟೇ ಬರುವ ಅಧಿಕಾರಿ,ಜನಪ್ರತಿನಿಧಿಗಳು ರಾಜಾಕಾಲುವೆ ಒತ್ತುವರಿಯನ್ನು ತೆರವುಗೊಳಿಸಿ ಸಮಸ್ಯೆಗಳನ್ನು ಪರಿಹರಿಸಬೇಕಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ರಸ್ತೆಯಲ್ಲಿ ಸುಮಾರು ಎರಡು ಅಡಿಗಳಷ್ಟು ಮಣ್ಣು ಕುಸಿತ