ರಾಜಧಾನಿಯಲ್ಲಿ ಮಳೆತಂದಿಟ್ಟ ಅವಾಂತರ..!

Webdunia
ಸೋಮವಾರ, 5 ಸೆಪ್ಟಂಬರ್ 2022 (19:58 IST)
ಸತತ ಮಳೆಯಿಂದ ಬೆಂಗಳೂರು ನಗರ ತೊಯ್ದು ತೊಪ್ಪೆಯಾಗಿದ್ದು, ಮಹದೇವಪುರ ವಲಯದ ಹೊರಮಾವು ಸಾಯಿ ಬಡಾವಣೆ, ನಾಗಪ್ಪರೆಡ್ಡಿ ಬಡಾವಣೆ, ರಾಮಮೂರ್ತಿ ನಗರ ಮುಖದಯರಸ್ತೆ, ಹೆಚ್ ಎ ಎಲ್ ಭಾಗದ ತಗ್ಗು ಪ್ರದೇಶ, ಸರ್ಜಾಪುರ ಮುಖ್ಯರಸ್ತೆ, ರೈನ್ ಬೊ ಬಡಾವಣೆ, ಬೆಳ್ಳಂದೂರು ಇಕೋಸ್ಪೇಸ್ ಮುಖ್ಯರಸ್ತೆ, ಬಳಗೆರೆ, ವರ್ತೂರು ಭಾಗಗಳಲ್ಲಿ ಹಲವು ಅಪಾರ್ಟ್ಮೆಂಟ್ ಗಳು ಜಲಾವೃತವಾಗಿವೆ, ಸರ್ಜಾಪುರ ಮುಖ್ಯರಸ್ತೆ ಯ ಬೆಳ್ಳಂಡೂರು ಇಕೋಸ್ಪೇಸ್ ಬಳಿ 4 ಅಡಿಗೂ ಹೆಚ್ಚು ನೀರು ರಸ್ತೆಯಲ್ಲಿ ಹರಿಯುತ್ತಿದ್ದು ವಾಹನ ಸವಾರರು ತೀವ್ರ ಪರಾದಾಡುತ್ತಿದ್ದಾರೆ, ವೈಟ್ ಫೀಲ್ಡ್ ನ ನಲ್ಲೂರಹಳ್ಳಿ ಯ ಡಿಎನ್ ಎ, ಜೈ ಫಾರ್ಚೂನ್ ಅಪಾರ್ಟಗಳು ಸಂಪೂರ್ಣ ಜಲಾವೃತವಾಗಿದ್ದು, ಅಗ್ನಿಶಾಮಕ ಸಿಬ್ಬಂದಿ ನೀರು ಹೊರಹಾಕಲು ಹರಸಾಹಸ ಪಡುತ್ತಿದ್ದು ,ಬೋಟ್ ಗಳ ಮುಖಾಂತರ ಜನರನ್ನು ಹೊರತರುತ್ತಿದ್ದಾರೆ.ಮಳೆ ಬಂದಾಗಷ್ಟೇ ಬರುವ ಅಧಿಕಾರಿ,ಜನಪ್ರತಿನಿಧಿಗಳು ರಾಜಾಕಾಲುವೆ ಒತ್ತುವರಿಯನ್ನು ತೆರವುಗೊಳಿಸಿ ಸಮಸ್ಯೆಗಳನ್ನು ಪರಿಹರಿಸಬೇಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯ ರಾಜಕಾರಣದಲ್ಲಿ ಕುತೂಹಲ ಮೂಡಿಸಿದ ಕೆಎನ್ ರಾಜಣ್ಣ ಹೇಳಿಕೆ

ಎನ್‌ಡಿಎ ಸಂಸದರಿಗೆ ಔತಣಕೂಟ ಏರ್ಪಡಿಸಿದ ಮೋದಿ, ಹಿಂದಿದೆಯಾ ಮಾಸ್ಟರ್‌ಪ್ಲಾನ್

ಬೆಳಗಾವಿ 31 ಕೃಷ್ಣ ಮೃಗಗಳ ಸಾವು ಪ್ರಕರ, ಕಾರಣ ಬಿಚ್ಚುಟ್ಟ ಈಶ್ವರ ಖಂಡ್ರೆ

ಸಿದ್ದರಾಮಯ್ಯಗೆ ಬಂತು ಸುಪ್ರೀಂ ನೋಟಿಸ್, ಯಾವಾ ಪ್ರಕರಣದಲ್ಲಿ ಗೊತ್ತಾ

ಮುಸ್ಲಿಮರನ್ನು ಖುಷಿಪಡಿಸಲು ಕಾಂಗ್ರೆಸ್ ವಂದೇಮಾತರಂನ್ನು ತುಂಡು ಮಾಡಿತು: ಪ್ರಧಾನಿ ಮೋದಿ

ಮುಂದಿನ ಸುದ್ದಿ
Show comments