Webdunia - Bharat's app for daily news and videos

Install App

ಮುಂಬೈನಲ್ಲಿ ಭಾರೀ ಮಳೆ: 24ಕ್ಕೇರಿದ ಸಾವಿನ ಸಂಖ್ಯೆ

Webdunia
ಭಾನುವಾರ, 18 ಜುಲೈ 2021 (20:06 IST)
ಭಾರೀ ಮಳೆಯಿಂದಾಗಿ ಮುಂಬೈನ ಚೆಂಬೂರು ಮತ್ತು ವಿಕ್ರೊಲಿಯಲ್ಲಿ ನಡೆದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಮೃತಪಟ್ಟವರ ಸಂಖ್ಯೆ 24ಕ್ಕೆ ಏರಿಕೆಯಾಗಿದೆ.
ಭಾನುವಾರ ಎರಡು ಪ್ರತ್ಯೇಕ ಗೋಡೆ ಕುಸಿದ ಪ್ರಕರಣಗಳು ನಡೆದಿದ್ದುಮ, ಚೆಂಬೂರ್ ನಲ್ಲಿ 17 ಮಂದಿ ಹಾಗೂ ವಿಕ್ರೋಲಿಯಲ್ಲಿ 7 ಮಂದಿ ಮೃತಪಟ್ಟಿದ್ದಾರೆ.
ಘಟನೆಗೆ ಪ್ರಧಾನಿ ನರೇಂದ್ರ ಮೋದಿ ಆಘಾತ ವ್ಯಕ್ತಪಡಿಸಿದ್ದು, ಮೃತರ ಕುಟುಂಬಗಳಿಗೆ 2 ಲಕ್ಷ ರೂ. ಪರಿಹಾರ ಹಾಗೂ ಗಾಯಾಳುಗಳಿಗೆ ತಲಾ 50 ಸಾವಿರ ರೂ. ಪರಿಹಾರ ಘೋಷಿಸಿದ್ದಾರೆ.
ಭಾರೀ ಮಳೆಯಿಂದಾಗಿ ರೈಲ್ವೆ ಹಳಿಗಳು ಹಾನಿಯಾಗಿದ್ದು ರೈಲ್ವೆ ಪ್ರಯಾಣವನ್ನು ರದ್ದುಗೊಳಿಸಲಾಗಿದೆ. ಅಲ್ಲದೇ ಸಂಚಾರ ಅವ್ಯವಸ್ಥೆಗೊಂಡಿದ್ದು, ಕೇಂದ್ರ ರಕ್ಷಣಾ ಪಡೆ ಸಿಬ್ಬಂದಿ ಪರಿಹಾರ ಹಾಗೂ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments