Webdunia - Bharat's app for daily news and videos

Install App

ಮಳೆಯಿಂದ ಕಂಗಲಾದ ರೈತರ ಮುಖದಲ್ಲಿ ಹರ್ಷ

Webdunia
ಸೋಮವಾರ, 9 ಅಕ್ಟೋಬರ್ 2023 (14:00 IST)
ಮಳೆಗಾಲದಲ್ಲಿ ‌ಮಳೆಗಾಗಿ ಜನ ಹಾತೊರೆಯುತ್ತಿದ್ದರು.ಕಳೆದ ರಾತ್ರಿ ಸುರಿದ ಜೋರು ಮಳೆಗೆ ಇಳೆ ತಂಪಾಗಿದೆ.ಸೂಕ್ತ ಸಮಯಕ್ಕೆ ಸರಿಯಾಗಿ ಮಳೆಯಾಗದೆ ರೈತ ಕಂಗಾಲಾಗಿದ್ದರು.ಕಳೆದರಾತ್ರಿ ಬೆಂಗಳೂರು, ಯಲಹಂಕ, ದೇವನಹಳ್ಳಿ,ದೊಡ್ಡಬಳ್ಳಾಪುರ, ನೆಲಮಂಗಲ ಸುತ್ತಾಮುತ್ತಾ ರಾತ್ರಿಯಿಡಿ ಮಳೆ ಸುರಿದಿದೆ.
 
ನೆನ್ನೆ ರಾತ್ರಿ 8ಕ್ಕೆ ಪ್ರಾರಂಭವಾದ ಜೋರುಮಳೆ ತುಂತುರು ರೂಪದಲ್ಲಿ ರಾತ್ರಿಯಿಡೀ ಸುರಿದಿದೆ.ಇದರಿಂದ ಬೆಂಗಳೂರು ನಗರ ಮತ್ತು ಗ್ರಾಮಾಂತರದ ರೈತನ ಮುಖದಲ್ಲಿ ಸಂತಸ ಮೂಡಿದೆ.ಕೈಗೆ ಬಂದ ಬೆಳೆ ಮಳೆಯಿಲ್ಲದೆ ಒಣಗಿತ್ತುಮತೆನೆಯೊಡೆಯಬೇಕಿದ್ದ ಬೆಳೆಗೆ ಬೇಕಿತ್ತು ಮಳೆಯ ಸಿಂಚನವಾಗಿದೆ.ಮಳೆಯಿಲ್ಲದೇ ಇನ್ನೇನು ಬೆಳೆಯಾಗದು ಎಂಬ ಸ್ಥಿತಿಯಲ್ಲಿ ‌ಬಿದ್ದ ಜೋರು ಮಳೆ ಬಂದಿದೆ.ಬೆಂಗಳೂರು ನಗರ, ಬೆಂಗಳೂರು ಗ್ರಾ. ಪ್ರದೇಶಗಳಲ್ಲಿ  ರೈತರು ನಿಟ್ಟಿಸಿರು ಬಿಟ್ಟಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅತ್ಯಾಚಾರ ಪ್ರಕರಣದಲ್ಲಿ ಬಿಜೆಡಿ ಕಾರ್ಪೊರೇಟರ್ ಬಂಧನ, ಪಕ್ಷದಿಂದ ಅಮಾನತು

ತಮಿಳುನಾಡಿನ ಚೋಳರ ದೇವಸ್ಥಾನಕ್ಕೆ ಪ್ರಧಾನಿ ಮೋದಿ ಭೇಟಿ: 140 ಕೋಟಿ ಭಾರತೀಯರ ಕಲ್ಯಾಣಕ್ಕೆ ಪ್ರಾರ್ಥನೆ

ಹರಿದ್ವಾರ ಕಾಲ್ತುಳಿತ, ಇದು ಅಪಘಾತವಲ್ಲ, ಆಡಳಿತ ವ್ಯವಸ್ಥೆಯ ವೈಫಲ್ಯ: ಕೇಜ್ರಿವಾಲ್

ರಾಜ್ಯದಲ್ಲಿ ರಸಗೊಬ್ಬರದ ಕಾಳದಂಧೆ: ಸರ್ಕಾರದ ವಿರುದ್ಧ ಜು.28ರಂದು ಪ್ರತಿಭಟನೆ, ವಿಜಯೇಂದ್ರ

ಎಚ್ಚರಿಕೆ ಬಳಿಕವು ನಿಷೇಧಿತ ಬಣ್ಣ ಬಳಕೆ: 6 ಎಂಫೈರ್ ಹೊಟೇಲ್ ವಿರುದ್ಧ ಕ್ರಮಕ್ಕೆ ಚಿಂತನೆ

ಮುಂದಿನ ಸುದ್ದಿ
Show comments