Webdunia - Bharat's app for daily news and videos

Install App

ಮಳೆಯಿಂದ ಕಂಗಲಾದ ರೈತರ ಮುಖದಲ್ಲಿ ಹರ್ಷ

Webdunia
ಸೋಮವಾರ, 9 ಅಕ್ಟೋಬರ್ 2023 (14:00 IST)
ಮಳೆಗಾಲದಲ್ಲಿ ‌ಮಳೆಗಾಗಿ ಜನ ಹಾತೊರೆಯುತ್ತಿದ್ದರು.ಕಳೆದ ರಾತ್ರಿ ಸುರಿದ ಜೋರು ಮಳೆಗೆ ಇಳೆ ತಂಪಾಗಿದೆ.ಸೂಕ್ತ ಸಮಯಕ್ಕೆ ಸರಿಯಾಗಿ ಮಳೆಯಾಗದೆ ರೈತ ಕಂಗಾಲಾಗಿದ್ದರು.ಕಳೆದರಾತ್ರಿ ಬೆಂಗಳೂರು, ಯಲಹಂಕ, ದೇವನಹಳ್ಳಿ,ದೊಡ್ಡಬಳ್ಳಾಪುರ, ನೆಲಮಂಗಲ ಸುತ್ತಾಮುತ್ತಾ ರಾತ್ರಿಯಿಡಿ ಮಳೆ ಸುರಿದಿದೆ.
 
ನೆನ್ನೆ ರಾತ್ರಿ 8ಕ್ಕೆ ಪ್ರಾರಂಭವಾದ ಜೋರುಮಳೆ ತುಂತುರು ರೂಪದಲ್ಲಿ ರಾತ್ರಿಯಿಡೀ ಸುರಿದಿದೆ.ಇದರಿಂದ ಬೆಂಗಳೂರು ನಗರ ಮತ್ತು ಗ್ರಾಮಾಂತರದ ರೈತನ ಮುಖದಲ್ಲಿ ಸಂತಸ ಮೂಡಿದೆ.ಕೈಗೆ ಬಂದ ಬೆಳೆ ಮಳೆಯಿಲ್ಲದೆ ಒಣಗಿತ್ತುಮತೆನೆಯೊಡೆಯಬೇಕಿದ್ದ ಬೆಳೆಗೆ ಬೇಕಿತ್ತು ಮಳೆಯ ಸಿಂಚನವಾಗಿದೆ.ಮಳೆಯಿಲ್ಲದೇ ಇನ್ನೇನು ಬೆಳೆಯಾಗದು ಎಂಬ ಸ್ಥಿತಿಯಲ್ಲಿ ‌ಬಿದ್ದ ಜೋರು ಮಳೆ ಬಂದಿದೆ.ಬೆಂಗಳೂರು ನಗರ, ಬೆಂಗಳೂರು ಗ್ರಾ. ಪ್ರದೇಶಗಳಲ್ಲಿ  ರೈತರು ನಿಟ್ಟಿಸಿರು ಬಿಟ್ಟಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದರ ಏರಿಕೆಯಿಂದ ಶಾಕ್ ಆಗಿದ್ದ ಮೀನು ಪ್ರಿಯಕರಿಗೆ ಇದೀಗ ಗುಡ್‌ನ್ಯೂಸ್‌

Video,ಇಡೀ ರಾಜ್ಯ ಪ್ರಧಾನಿ ನರೇಂದ್ರ ಮೋದಿ ಜತೆ ಇದೆ: ಡಿಕೆ ಶಿವಕುಮಾರ್‌

ಯುವ ಸಮುದಾಯದಿಂದ ಟೀಕೆಗೆ ಗುರಿಯಾಗಿದ್ದರೂ, ಮೈಸೂರಲ್ಲಿ ಯುವಜನರ ಸಾಧನೆಗೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ

ಕಾವೇರಿ‌ ಕಿಚ್ಚಿನ ನಡುವೆ ಕರಾವಳಿಯಲ್ಲಿ ಭಾರೀ ಮಳೆ, ತೋಟಕ್ಕೆ ನುಗ್ಗಿದ ನೀರು, Video

ಮದುವೆ ವಾರ್ಷಿಕೋತ್ಸವಕ್ಕೆ ಪತ್ನಿ ಕೊಟ್ಟ ಗಿಫ್ಟ್‌ಗೆ ಕಣ್ಣೀರು ಹಾಕಿದ ಪತಿ, ಮನಗೆದ್ದ Video

ಮುಂದಿನ ಸುದ್ದಿ
Show comments