Webdunia - Bharat's app for daily news and videos

Install App

ಮಳೆಯಿಂದ ಕಂಗಲಾದ ರೈತರ ಮುಖದಲ್ಲಿ ಹರ್ಷ

Webdunia
ಸೋಮವಾರ, 9 ಅಕ್ಟೋಬರ್ 2023 (14:00 IST)
ಮಳೆಗಾಲದಲ್ಲಿ ‌ಮಳೆಗಾಗಿ ಜನ ಹಾತೊರೆಯುತ್ತಿದ್ದರು.ಕಳೆದ ರಾತ್ರಿ ಸುರಿದ ಜೋರು ಮಳೆಗೆ ಇಳೆ ತಂಪಾಗಿದೆ.ಸೂಕ್ತ ಸಮಯಕ್ಕೆ ಸರಿಯಾಗಿ ಮಳೆಯಾಗದೆ ರೈತ ಕಂಗಾಲಾಗಿದ್ದರು.ಕಳೆದರಾತ್ರಿ ಬೆಂಗಳೂರು, ಯಲಹಂಕ, ದೇವನಹಳ್ಳಿ,ದೊಡ್ಡಬಳ್ಳಾಪುರ, ನೆಲಮಂಗಲ ಸುತ್ತಾಮುತ್ತಾ ರಾತ್ರಿಯಿಡಿ ಮಳೆ ಸುರಿದಿದೆ.
 
ನೆನ್ನೆ ರಾತ್ರಿ 8ಕ್ಕೆ ಪ್ರಾರಂಭವಾದ ಜೋರುಮಳೆ ತುಂತುರು ರೂಪದಲ್ಲಿ ರಾತ್ರಿಯಿಡೀ ಸುರಿದಿದೆ.ಇದರಿಂದ ಬೆಂಗಳೂರು ನಗರ ಮತ್ತು ಗ್ರಾಮಾಂತರದ ರೈತನ ಮುಖದಲ್ಲಿ ಸಂತಸ ಮೂಡಿದೆ.ಕೈಗೆ ಬಂದ ಬೆಳೆ ಮಳೆಯಿಲ್ಲದೆ ಒಣಗಿತ್ತುಮತೆನೆಯೊಡೆಯಬೇಕಿದ್ದ ಬೆಳೆಗೆ ಬೇಕಿತ್ತು ಮಳೆಯ ಸಿಂಚನವಾಗಿದೆ.ಮಳೆಯಿಲ್ಲದೇ ಇನ್ನೇನು ಬೆಳೆಯಾಗದು ಎಂಬ ಸ್ಥಿತಿಯಲ್ಲಿ ‌ಬಿದ್ದ ಜೋರು ಮಳೆ ಬಂದಿದೆ.ಬೆಂಗಳೂರು ನಗರ, ಬೆಂಗಳೂರು ಗ್ರಾ. ಪ್ರದೇಶಗಳಲ್ಲಿ  ರೈತರು ನಿಟ್ಟಿಸಿರು ಬಿಟ್ಟಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments