Webdunia - Bharat's app for daily news and videos

Install App

ರಾಜ್ಯದಲ್ಲಿ ಮಳೆ ಅಬ್ಬರ ಹಾನಿಯಾದರೆ 10,000ರೂ ಪರಿಹಾರ ಸರಿಯೇ -ಕಾಂಗ್ರೆಸ್

Webdunia
ಸೋಮವಾರ, 11 ಜುಲೈ 2022 (17:05 IST)
ರಾಜ್ಯದಲ್ಲಿ ಮಳೆ ಅಬ್ಬರದಿಂದ ಹಾನಿಯಾದ ಮನೆಗಳಿಗೆ ಕೇವಲ ₹ 10,000 ಪರಿಹಾರ ನೀಡಿದರೆ ಸಾಕೇ? ಎಂದು ಸರ್ಕಾರವನ್ನು ಕಾಂಗ್ರೆಸ್‌ ಪ್ರಶ್ನಿಸಿದೆ.
 
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಳೆ ಮತ್ತು ಪ್ರವಾಹ ಪೀಡಿತ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಎಸ್ಪಿಗಳು ಮತ್ತು ಜಿಲ್ಲಾ ಉಸ್ತುವಾರಿ ಸಚಿವರ ಜತೆ ಕಳೆದ ವಾರ ವಿಡಿಯೊ ಸಂವಾದ ನಡೆಸಿದ್ದರು.
ಮಳೆ ಮತ್ತು ಪ್ರವಾಹದಿಂದ ಜೀವಹಾನಿಯಾದ ಕುಟುಂಬಗಳಿಗೆ ಹಾಗೂ ಮನೆಗಳ ಹಾನಿಗೆ ತಕ್ಷಣವೇ ಪರಿಹಾರ ನೀಡಬೇಕು. ರಕ್ಷಣಾ ಕಾರ್ಯಕ್ಕೆ ಎನ್‌ಡಿಆರ್‌ಎಫ್‌ ಮತ್ತು ಎಸ್‌ಡಿಆರ್‌ಎಫ್‌ ತಂಡಗಳನ್ನು ನಿಯೋಜಿಸಬೇಕು. ಮನೆ ಹಾನಿ ಆದವರಿಗೆ ತಕ್ಷಣವೇ ತಲಾ ₹10 ಸಾವಿರ ತುರ್ತು ಪರಿಹಾರ ನೀಡಬೇಕು ಎಂದು ಸೂಚಿಸಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಂಗಳೂರು ನೈರುತ್ಯ ರೈಲ್ವೆ ವ್ಯಾಪ್ತಿಗೆ: ಕೇರಳ ಅಡ್ಡಗಾಲು ಬೆನ್ನನ್ನೇ ಡಿಕೆ ಶಿವಕುಮಾರ್‌ಗೆ ಬ್ರಿಜೇಶ್ ಚೌಟ ಪತ್ರ

ಮೊಬೈಲ್ ಕೊಡಲಿಲ್ಲವೆಂದು ಸಹೋದರಿಯನ್ನು ಕೊಂದಿದ್ದ ತಮ್ಮನಿಗೆ 4ವರ್ಷದ ಬಳಿಕ ತೀರ್ಪು ಪ್ರಕಟ

ರಾಜಧಾನಿಯ ಅರ್ಹ ಮಹಿಳೆಯರಿಗೆ ತಿಂಗಳಿಗೆ ₹2,500

ಯಾರಿಂದಲೂ ಇನ್ನೊಬ್ಬರ ನಾಯಕತ್ವವನ್ನು ತಪ್ಪಿಸೋಕೆ ಸಾಧ್ಯವಿಲ್ಲ: ಸತೀಶ್ ಜಾರಕಿಹೊಳಿ

Toxic Cinema: ರುಕ್ಮಿಣಿ ನಿಮ್ಮಿಂದ ಇದನ್ನು ನಾನು ನಿಜವಾಗಿಯೂ ನಿರೀಕ್ಷಿಸಿರಲಿಲ್ಲ

ಮುಂದಿನ ಸುದ್ದಿ
Show comments