ಮಳೆಯಿಂದಾಗಿ ರಾಮಮ್ಮನ ಕೆರೆ‌ ಕೋಡಿ ಬಿದ್ದು ಮನೆಗಳು ಜಲಾವೃತ

Webdunia
ಶನಿವಾರ, 27 ಆಗಸ್ಟ್ 2022 (18:28 IST)
ರಾತ್ರಿ ಸುರಿದ ಮಳೆಯಿಂದಾಗಿ ರಾಮಮ್ಮನ ಕೆರೆ‌ ಕೋಡಿ ಬಿದ್ದು ಮನೆಗಳು ಜಲಾವೃತವಾಗಿರುವಂತಹ ಘಟನೆ ನಡೆದಿದೆ. ತಿಟ್ಟಮಾರನಹಳ್ಳಿ ಗ್ರಾಮದ ಬಳಿಯ ರಾಮಮ್ಮನ ಕೆರೆ‌ ಕೋಡಿ ಬಿದ್ದು 20ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದೆ. ಚನ್ನಪಟ್ಟಣ ತಾಲೂಕಿನ ಎಲೆಕೆರೆ ಗ್ರಾಮದಲ್ಲೂ ಮನೆಗಳಿಗೆ ಮಳೆ ನೀರು ನುಗ್ಗಿದ್ದು, ಮನೆಗೆ ನೀರು ನುಗ್ಗಿದ್ದರಿಂದ  ಕುಟುಂಬಸ್ಥರು ಪರದಾಡುವಂತ್ತಾಗಿದೆ. ಸ್ಥಳಕ್ಕೆ ಆಗಮಿಸಿ ಅಗ್ನಿಶಾಮಕ ದಳ ಸಿಬ್ಬಂದಿ ನೀರು ಹೊರ ಹಾಕಿದರು. ಮನೆಗಳಿಗೆ ಚರಂಡಿ ನೀರು ನುಗ್ಗಿ ಜನರು ಪರದಾಡಿರುವಂತಹ ಘಟನೆ ಬೀಡಿ ಕಾಲೋನಿ, ಆರ್​ಎಂಸಿ ಕಾಲೋನಿಯಲ್ಲಿಯೂ ನಡೆದಿದೆ. 20 ಹೆಚ್ಚು ಮನೆಗಳಿಗೆ ಚರಂಡಿ ನೀರು ನುಗ್ಗಿ ಅವಾಂತರ ಉಂಟಾಗಿದ್ದು, ಮನೆಗಳಿಗೆ ಚರಂಡಿ ನೀರು ನುಗ್ಗಿ ಕುಟುಂಬಸ್ಥರು ಪರದಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

20ನೇ ದಿನಕ್ಕೆ ಕಾಲಿಟ್ಟ ಉಪವಾಸ ಸತ್ಯಾಗ್ರಹ: ಸೋನಮ್ ವಾಂಗ್ಚುಕ್ ಇದರ ಹಿಂದಿನ ಉದ್ದೇಶವೇನು ಗೊತ್ತಾ

ಪಾಕ್‌ನ ಜೈಶ್ ಎ ಮೊಹಮ್ಮದ್ ಸಂಘಟನೆ ಜತೆ ನಂಟು: ಗುಜರಾತ್‌ನಲ್ಲಿ 5ಮಂದಿ ಅರೆಸ್ಟ್‌

ಜಿಬಿಎ ಚುನಾವಣೆ ಮುಂದೂಡಲು ಕಾಂಗ್ರೆಸ್ ಕಪಟ ನಾಟಕ: ವಿಜಯೇಂದ್ರ

ಜಿಬಿಎ ಚುನಾವಣೆಗೆ ಸುಪ್ರೀಂ ಮತ್ತೊಂದು ಗಡುವು: ಹೊಸ ವರ್ಷಕ್ಕೆ ನೂತನ ಆಡಳಿತ ಅಸ್ತಿತ್ವಕ್ಕೆ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments