Webdunia - Bharat's app for daily news and videos

Install App

ಮಧ್ಯಾಹ್ನವೇ ಸಿಲಿಕನ್ ಬೆಂಗಳೂರಿಗೆ‌ ಮಳೆ ಎಂಟ್ರಿ

Webdunia
ಮಂಗಳವಾರ, 30 ಮೇ 2023 (17:47 IST)
ಬೆಂಗಳೂರಿನ‌ ಹಲವು ಕಡೆ  ಮಧ್ಯಾಹ್ನವೇ ಮಳೆ ಆರಂಭವಾಗಿದೆ.ಇಂದಿರಾನಗರ, ಬಾಣಸವಾಡಿ, ದೊಮ್ಮಲೂರು, ಹೆಚ್ ಬಿಆರ್ ಲೇಜೌಟ್ ,ಜಾಲಹಳ್ಳಿ, ಮತ್ತಿಕೆರೆ, ಯಶವಂತಪುರ, ಮತ್ತಿಕೆರೆಯಲ್ಲಿ ರಣಮಳೆಯಾಗಿದೆ.ಜಾಲಹಳ್ಳಿ, ನಂದಿನಿಲೇಔಟ್, ಮತ್ತಿಕೆರೆಯಲ್ಲೂ ಮಳೆಯಾಗಿದೆ.ಮಲ್ಲೇಶ್ವರಂ, ಸದಾಶಿವನಗರದಲ್ಲಿ ಜಿಟಿ‌ಜಿಟಿ‌ ಮಳೆಯಾಗಿದ್ದು,ಗಾಳಿ ಗುಡುಗು ಸಹಿತ ನಗರದಲ್ಲಿ ಭಾರಿ ಮಳೆಯಾಗಿದೆ.
 
ರಾಜಧಾನಿ ಯಲ್ಲಿ ಇಂದು ಕೂಡ ವರುಣನ ಅಬ್ಬರ ಇಂದು ಮುಂದುವರೆದಿದ್ದು,ಕೆ. ಆರ್ ಮಾರುಕಟ್ಟೆ ರಾಜಾಜಿನಗರ ಟೌನ್ ಹಾಲ್ ಸೇರಿದಂತೆ ಇನ್ನೂ ಹಲವು ಕಡೆ ಮಳೆಯಾಗಿದೆ.ಮಳೆಗೆ ವಾಹನ ಸವಾರರು ಬೇಸೆತ್ತಿದ್ರು‌.ಬೀದಿ ಬದಿ ವ್ಯಾಪಾರಿಗಳಿಗೆ  ಮಳೆರಾಯ ಕಂಟಕವಾಗಿದೆ.ಮಳೆಯಿಂದಾಗಿ ವ್ಯಾಪಾರ ಮಾಡಲು ಬೀದಿ ಬದಿ ವ್ಯಾಪಾರಿಗಳು ಕಷ್ಟಪಾಟ್ಟಿದ್ರು.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments