Select Your Language

Notifications

webdunia
webdunia
webdunia
webdunia

ಕರಾವಳಿಯಲ್ಲಿ ತಗ್ಗಿದ ಮಳೆ ಅಬ್ಬರ

ಕರಾವಳಿಯಲ್ಲಿ ತಗ್ಗಿದ ಮಳೆ ಅಬ್ಬರ
ಉತ್ತರಕನ್ನಡ , ಮಂಗಳವಾರ, 11 ಜುಲೈ 2023 (16:57 IST)
ಉತ್ತರಕನ್ನಡದಲ್ಲಿ ಮಳೆ ಕೊಂಚ ಬಿಡುವು ಕೊಟ್ಟಿದೆ. ತಡರಾತ್ರಿಯಿಂದ ಜಿಲ್ಲೆಯಲ್ಲಿ ಮಳೆತಗ್ಗಿದ್ದು, ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ ತಾಲೂಕಿನಲ್ಲಿ ಅವಾಂತರ ಸೃಷ್ಟಿಸಿದ್ದಾನೆ. ಮಳೆ ತಗ್ಗಿದ ಹಿನ್ನೆಲೆ ಶಾಲಾ-ಕಾಲೇಜಿಗೆ ನೀಡಲಾಗಿದ್ದ ರಜೆ ರದ್ದು ಮಾಡಲಾಗಿದೆ. ಆಗಾಗ ಬಿಟ್ಟು ಸುರಿಯುತ್ತಿರುವ ಮಳೆಯಿಂದಾಗಿ ಜಿಲ್ಲೆಯಲ್ಲಿ ಇಂದು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಬಸ್​ ಚಾಲಕನ ಮೇಲೆ ಕುಡುಕರಿಂದ ಹಲ್ಲೆ