Webdunia - Bharat's app for daily news and videos

Install App

ಕರಾವಳಿಯಲ್ಲಿ ತಗ್ಗಿದ ಮಳೆ ಅಬ್ಬರ

Webdunia
ಮಂಗಳವಾರ, 11 ಜುಲೈ 2023 (16:57 IST)
ಉತ್ತರಕನ್ನಡದಲ್ಲಿ ಮಳೆ ಕೊಂಚ ಬಿಡುವು ಕೊಟ್ಟಿದೆ. ತಡರಾತ್ರಿಯಿಂದ ಜಿಲ್ಲೆಯಲ್ಲಿ ಮಳೆತಗ್ಗಿದ್ದು, ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ ತಾಲೂಕಿನಲ್ಲಿ ಅವಾಂತರ ಸೃಷ್ಟಿಸಿದ್ದಾನೆ. ಮಳೆ ತಗ್ಗಿದ ಹಿನ್ನೆಲೆ ಶಾಲಾ-ಕಾಲೇಜಿಗೆ ನೀಡಲಾಗಿದ್ದ ರಜೆ ರದ್ದು ಮಾಡಲಾಗಿದೆ. ಆಗಾಗ ಬಿಟ್ಟು ಸುರಿಯುತ್ತಿರುವ ಮಳೆಯಿಂದಾಗಿ ಜಿಲ್ಲೆಯಲ್ಲಿ ಇಂದು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore Raja Raghuvanshi murder: ಇದೊಂದು ಕೆಲಸವಾದ ಮೆಲೆ ಫಸ್ಟ್ ನೈಟ್ ಮಾಡಿಕೊಳ್ಳೋಣ ಎಂದಿದ್ದ ಸೋನಂ

Raghuvanshi Murder Case: ತನಿಖೆಯಲ್ಲಿ ಮಹತ್ವದ ಬೆಳವಣಿಗೆ

Mallikarjun Kharge: 11 ವರ್ಷಗಳ ಮೋದಿಯ ತಪ್ಪುಗಳ ಲೆಕ್ಕ ಕೊಟ್ಟ ಮಲ್ಲಿಕಾರ್ಜುನ ಖರ್ಗೆ

Mangaluru: ಬಾಲ್ಯದ ಕನಸ್ಸಿನಂತೆ ನೌಕಾಪಡೆ ಸೇರಿಕೊಂಡ ಮಂಗಳೂರಿನ ಯುವತಿ

Karnataka Weather: 48 ಗಂಟೆಗಳಲ್ಲಿ ಈ ಭಾಗದಲ್ಲಿ ಭಾರೀ ಮಳೆ, ರೆಡ್ ಅಲರ್ಟ್ ಘೋಷಣೆ

ಮುಂದಿನ ಸುದ್ದಿ
Show comments