Webdunia - Bharat's app for daily news and videos

Install App

ಸಿದ್ದರಾಮೋತ್ಸವಕ್ಕೆ ಮಳೆಯ ಕಾಟ..?

Webdunia
ಮಂಗಳವಾರ, 2 ಆಗಸ್ಟ್ 2022 (18:31 IST)
ನಾಳೆ ದಾವಣಗೆರೆಯಲ್ಲಿ ಸಿದ್ದರಾಮಯ್ಯ ಜನ್ಮದಿನೋತ್ಸವವನ್ನು ಬಹಳ ಅದ್ದೂರಿಯಾಗಿ ನೆರವೇರಿಸಲು ಕಾಂಗ್ರೆಸ್ ಭರ್ಜರಿ ಸಿದ್ಧತೆ ಮಾಡಿಕೊಂಡಿದೆ.ಇನ್ನೇನು ಸಂಭ್ರಮ ಆಚರಿಸಲು ಒಂದೇ ದಿನ ಬಾಕಿ ಇರುವಾಗ ರಾಜ್ಯಾದ್ಯಂತ ವರುಣ ತನ್ನ ದರ್ಶನ ತೋರಿದ್ದಾನೆ. ಪ್ರತಿ ಜಿಲ್ಲೆಯಲ್ಲೂ ಧಾರಾಕಾರ ಮಳೆಯಾಗ್ತಿದ್ದು, ನಾಳೆ ಬೆಣ್ಣೆನಗರಿಯಲ್ಲಿ ನಡೆಯುವ ಸಂಭ್ರಮಕ್ಕೆ ಮಳೆಯ ಕಾಟ ಹೆಚ್ಚಾಗುವ ಸಾಧ್ಯತೆಗಳಿದೆ..ದಾವಣಗೆರೆಯಲ್ಲಿ ಇನ್ನೂ 10 ದಿನ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎನ್ನಲಾಗ್ತಿದೆ..ಹೀಗಾಗಿ ಸಿದ್ದು ಉತ್ಸವಕ್ಕೆ ಮುಂಜಾಗ್ರತಾ ಕ್ರಮವಾಗಿ ಸಿದ್ದು ಬೆಂಬಲಿಗರು ಮತ್ತು ಅಭಿಮಾನಿಗಳು ಹೆಚ್ಚು ನಿಗಾ ವಹಿಸಿದ್ದಾರೆ..ಅಲ್ಲದೇ, ಸಿದ್ದರಾಮೋತ್ಸವವನ್ನು ಜಾತ್ರೆ ರೀತಿ ಆಚರಿಸಲಾಗ್ತಿದ್ದು, ಈಗಾಗಲೇ ಅಡುಗೆ ಸಿದ್ಧತೆ ಕೂಡ ರೆಡಿಯಾಗಿದೆ..ನಾಳೆ  ನಡೆಯಲಿರುವ ಕಾರ್ಯಕ್ರಮಕ್ಕೆ ಮಳೆರಾಯ ಅಡ್ಡಿಯಾಗ್ತಾನೋ, ಇಲ್ವೋ ಅಂತ ಕಾದು ನೋಡಬೇಕಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments