Webdunia - Bharat's app for daily news and videos

Install App

ಬೆಂಗಳೂರಿಗರೇ ಇಂದು ಬೇಗ ಮನೆ ಸೇರ್ಕೊಳ್ಳಿ!

Webdunia
ಮಂಗಳವಾರ, 25 ಸೆಪ್ಟಂಬರ್ 2018 (16:14 IST)
ಬೆಂಗಳೂರು: ನಿನ್ನೆ ರಾತ್ರಿ ಸುರಿದು ಅನಾಹತ ಸೃಷ್ಟಿಸಿದ್ದ ಮಳೆರಾಯ ಇಂದೂ ಬೆಂಗಳೂರು ನಗರಿಗರನ್ನು ಕಾಡುವಂತೆ ತೋರುತ್ತಿದ್ದಾನೆ.

ಈಗಾಗಲೇ ನಗರದ ಕೆಲವೆಡೆ ವರುಣರಾಯ ಸುರಿಯಲು ಪ್ರಾರಂಭವಾಗಿದ್ದು, ನಗರವಾಸಿಗಳು ಕಚೇರಿ, ಕಾಲೇಜು ಮುಗಿಸಿ ಮನೆಗೆ ಮರಳಲು ಅಡ್ಡಿಪಡಿಸುತ್ತಿದ್ದಾನೆ.

ನಗರದಾದ್ಯಂತ ಗುಡುಗು, ಗಾಳಿ ಸಹಿತ ಮಳೆ ಈಗಾಗಲೇ ಪ್ರಾರಂಭವಾಗಿದ್ದು, ರಾತ್ರಿ ವೇಳೆ ಇನ್ನಷ್ಟು ಮಳೆ ಸುರಿಯುವ ಸಂಭವವಿದೆ. ಮಳೆಯಿಂದಾಗಿ ನಿನ್ನೆಯೇ ಕೆಲವೆಡೆ ಮನೆಗಳಿಗೆ ನೀರು ನುಗ್ಗಿತ್ತು. ಈಗಾಗಲೇ ಹವಾಮಾನ ಇಲಾಖೆ ಇನ್ನೂ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಿತ್ತು. ಆ ಎಚ್ಚರಿಕೆ ನಿಜವಾಗುವ ಲಕ್ಷಣ ಕಾಣುತ್ತಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments