Webdunia - Bharat's app for daily news and videos

Install App

ಬೆಂಗಳೂರಿಗರೇ ಇಂದು ಬೇಗ ಮನೆ ಸೇರ್ಕೊಳ್ಳಿ!

Webdunia
ಮಂಗಳವಾರ, 25 ಸೆಪ್ಟಂಬರ್ 2018 (16:14 IST)
ಬೆಂಗಳೂರು: ನಿನ್ನೆ ರಾತ್ರಿ ಸುರಿದು ಅನಾಹತ ಸೃಷ್ಟಿಸಿದ್ದ ಮಳೆರಾಯ ಇಂದೂ ಬೆಂಗಳೂರು ನಗರಿಗರನ್ನು ಕಾಡುವಂತೆ ತೋರುತ್ತಿದ್ದಾನೆ.

ಈಗಾಗಲೇ ನಗರದ ಕೆಲವೆಡೆ ವರುಣರಾಯ ಸುರಿಯಲು ಪ್ರಾರಂಭವಾಗಿದ್ದು, ನಗರವಾಸಿಗಳು ಕಚೇರಿ, ಕಾಲೇಜು ಮುಗಿಸಿ ಮನೆಗೆ ಮರಳಲು ಅಡ್ಡಿಪಡಿಸುತ್ತಿದ್ದಾನೆ.

ನಗರದಾದ್ಯಂತ ಗುಡುಗು, ಗಾಳಿ ಸಹಿತ ಮಳೆ ಈಗಾಗಲೇ ಪ್ರಾರಂಭವಾಗಿದ್ದು, ರಾತ್ರಿ ವೇಳೆ ಇನ್ನಷ್ಟು ಮಳೆ ಸುರಿಯುವ ಸಂಭವವಿದೆ. ಮಳೆಯಿಂದಾಗಿ ನಿನ್ನೆಯೇ ಕೆಲವೆಡೆ ಮನೆಗಳಿಗೆ ನೀರು ನುಗ್ಗಿತ್ತು. ಈಗಾಗಲೇ ಹವಾಮಾನ ಇಲಾಖೆ ಇನ್ನೂ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಿತ್ತು. ಆ ಎಚ್ಚರಿಕೆ ನಿಜವಾಗುವ ಲಕ್ಷಣ ಕಾಣುತ್ತಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ
Show comments