Select Your Language

Notifications

webdunia
webdunia
webdunia
webdunia

ಬೆಂಗಳೂರಿನಲ್ಲಿ ಬೆಳಗ್ಗಿನಿಂದ ಮಳೆರಾಯನ ಅಬ್ಬರ

ಬೆಂಗಳೂರಿನಲ್ಲಿ ಬೆಳಗ್ಗಿನಿಂದ ಮಳೆರಾಯನ ಅಬ್ಬರ
ಬೆಂಗಳೂರು , ಬುಧವಾರ, 29 ಏಪ್ರಿಲ್ 2020 (08:58 IST)
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬೆಳಿಗ್ಗೆಯಿಂದಲೇ ಮಳೆರಾಯ ರಾಗ ಹಾಡುತ್ತಿದ್ದಾನೆ. ಬೆಳಗಿನ ಜಾವದಿಂದಲೇ ಭಾರೀ ಮಳೆಯಾಗುತ್ತಿದೆ.


ಮೆಜೆಸ್ಟಿಕ್, ಶಾಂತಿ ನಗರ ಸೇರಿದಂತೆ ನಗರದ ಎಲ್ಲಾ ಕಡೆ ಭಾರೀ ಮಳೆಯಾಗುತ್ತಿದೆ. ಹೀಗಾಗಿ ವಿದ್ಯುತ್ ಕೂಡಾ ಕೈ ಕೊಟ್ಟಿದ್ದು, ಜನ ಜೀವನದ ಮೇಲೆ ಪರಿಣಾಮ ಬೀರಿದೆ.

ಇನ್ನು, ಕೊರೋನಾದಿಂದಾಗಿ ಸೀಲ್ ಡೌನ್ ಗೊಳಗಾಗಿರುವ ಹೊಂಗಸಂದ್ರದಲ್ಲಿ ಮಳೆಗೆ ಮನೆಯೊಳಗೆ ನೀರು ನುಗ್ಗಿದ್ದು, ಮತ್ತಷ್ಟು ಸಂಕಷ್ಟ ತಂದೊಡ್ಡಿದೆ. ಲಾಕ್ ಡೌನ್ ಜಾರಿಯಲ್ಲಿರುವುದರಿಂದ ಮನೆಯಿಂದ ಹೊರ ಹೋಗಲಾಗದೇ ಸಂಕಷ್ಟ ಅನುಭವಿಸುತ್ತಿದ್ದ ಜನತೆಗೆ ಮಳೆರಾಯ ತಂಪು ನೀಡಿದ್ದಾನೆ.

Share this Story:

Follow Webdunia kannada

ಮುಂದಿನ ಸುದ್ದಿ

ಕೊರೊನಾ ಪೀಡಿತ ವ್ಯಕ್ತಿ ಸಂಪರ್ಕಕ್ಕೆ ಬಂದವರೆಲ್ಲರ ರಿಪೋರ್ಟ್ ನಲ್ಲೇನಿದೆ?