Webdunia - Bharat's app for daily news and videos

Install App

ಬೆಂಗಳೂರಿನಲ್ಲಿ ಬೆಳಗ್ಗಿನಿಂದ ಮಳೆರಾಯನ ಅಬ್ಬರ

Webdunia
ಬುಧವಾರ, 29 ಏಪ್ರಿಲ್ 2020 (08:58 IST)
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬೆಳಿಗ್ಗೆಯಿಂದಲೇ ಮಳೆರಾಯ ರಾಗ ಹಾಡುತ್ತಿದ್ದಾನೆ. ಬೆಳಗಿನ ಜಾವದಿಂದಲೇ ಭಾರೀ ಮಳೆಯಾಗುತ್ತಿದೆ.


ಮೆಜೆಸ್ಟಿಕ್, ಶಾಂತಿ ನಗರ ಸೇರಿದಂತೆ ನಗರದ ಎಲ್ಲಾ ಕಡೆ ಭಾರೀ ಮಳೆಯಾಗುತ್ತಿದೆ. ಹೀಗಾಗಿ ವಿದ್ಯುತ್ ಕೂಡಾ ಕೈ ಕೊಟ್ಟಿದ್ದು, ಜನ ಜೀವನದ ಮೇಲೆ ಪರಿಣಾಮ ಬೀರಿದೆ.

ಇನ್ನು, ಕೊರೋನಾದಿಂದಾಗಿ ಸೀಲ್ ಡೌನ್ ಗೊಳಗಾಗಿರುವ ಹೊಂಗಸಂದ್ರದಲ್ಲಿ ಮಳೆಗೆ ಮನೆಯೊಳಗೆ ನೀರು ನುಗ್ಗಿದ್ದು, ಮತ್ತಷ್ಟು ಸಂಕಷ್ಟ ತಂದೊಡ್ಡಿದೆ. ಲಾಕ್ ಡೌನ್ ಜಾರಿಯಲ್ಲಿರುವುದರಿಂದ ಮನೆಯಿಂದ ಹೊರ ಹೋಗಲಾಗದೇ ಸಂಕಷ್ಟ ಅನುಭವಿಸುತ್ತಿದ್ದ ಜನತೆಗೆ ಮಳೆರಾಯ ತಂಪು ನೀಡಿದ್ದಾನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಚೀನಾ ಭೇಟಿ ಅಮೆರಿಕಾ ಹೊಟ್ಟೆ ಉರಿಸೋದು ಗ್ಯಾರಂಟಿ

ಅನ್ಯಧರ್ಮೀಯರ ಮನೆಯಲ್ಲೂ ಚಾಮುಂಡಿ ತಾಯಿ ಫೋಟೋ ಹಾಕ್ಸಿ: ಡಿಕೆ ಶಿವಕುಮಾರ್ ಗೆ ನೆಟ್ಟಿಗರ ಸವಾಲ್

Karnataka Weather: ರಾಜ್ಯದಲ್ಲಿ ಇಂದಿನ ಹವಾಮಾನ ಹೇಗಿರಲಿದೆ

ದ್ವಿಚಕ್ರ ವಾಹನ ಸವಾರರಿಗೆ ಯೋಗಿ ಸರ್ಕಾರ ಶಾಕ್‌: ಇನ್ನು ಮುಂದೆ ಹೆಲ್ಮೆಟ್‌ ಧರಿಸದಿದ್ದರೆ ಪೆಟ್ರೋಲ್‌ ಸಿಗಲ್ಲ

ಹೈಕಮಾಂಡ್‌ ಮೆಚ್ಚಿಸಲು ಡಿಕೆ ಶಿವಕುಮಾರ್‌ ಹೀಗೇ ನಡೆದುಕೊಳ್ಳುತ್ತಿದ್ದಾರೆ: ಶೋಭಾ ಕರಂದ್ಲಾಜೆ

ಮುಂದಿನ ಸುದ್ದಿ
Show comments