Webdunia - Bharat's app for daily news and videos

Install App

ಕಾವೇರಿ ಜಲಾನಯನದಲ್ಲಿ ಮಳೆ: ಕೆಆರ್ ಎಸ್ ಡ್ಯಾಮ್ ನಲ್ಲಿ 100 ಅಡಿ ದಾಟಿದ ನೀರಿನ ಸಂಗ್ರಹ

Webdunia
ಬುಧವಾರ, 4 ಅಕ್ಟೋಬರ್ 2023 (10:20 IST)
WD
ಮಂಡ್ಯ: ಕಳೆದ 3 ದಿನಗಳಿಂದ ಕಾವೇರಿ ಜಲಾನಯನ ಪ್ರದೇಶದಲ್ಲಿ ಸ್ವಲ್ಪ ಮಟ್ಟಿಗೆ ಮಳೆಯಾಗುತ್ತಿದ್ದು ಕೆಆರ್ ಎಸ್ ಡ್ಯಾಮ್ ನಲ್ಲಿ ನೀರಿನ ಪ್ರಮಾಣ ಹೆಚ್ಚಿದೆ.

ಮಳೆಯಿಲ್ಲದೇ ರೈತರು ಸಂಕಷ್ಟದಲ್ಲಿದ್ದರು. ಸೆಪ್ಟೆಂಬರ್ ನಿಂದ ಡ್ಯಾಮ್ ನಲ್ಲಿ ನೀರನ ಮಟ್ಟ ಕುಸಿದಿತ್ತು. ಜೊತೆಗೆ ತಮಿಳುನಾಡಿಗೆ ನೀರು ಹರಿಸುತ್ತಿರುವುದರಿಂದ ಆತಂಕ ಎದುರಾಗಿತ್ತು.

ಇದೀಗ ಕೊಂಚ ಮಟ್ಟಿಗೆ ಮಳೆಯಾಗಿರುವುದರಿಂದ ನೀರಿನ ಮಟ್ಟ 100.36 ಅಡಿ ತಲುಪಿದೆ. ತಮಿಳುನಾಡಿನ ನೀರಿನ ಖ್ಯಾತೆ ನಡುವೆ ಒಳಹರಿವು ಕೊಂಚ ಮಟ್ಟಿಗೆ ಏರಿಕೆಯಾಗಿರುವುದು ಸಮಾಧಾನಕರ ಸಂಗತಿಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments