ಕಾವೇರಿ ಜಲಾನಯನದಲ್ಲಿ ಮಳೆ: ಕೆಆರ್ ಎಸ್ ಡ್ಯಾಮ್ ನಲ್ಲಿ 100 ಅಡಿ ದಾಟಿದ ನೀರಿನ ಸಂಗ್ರಹ

Webdunia
ಬುಧವಾರ, 4 ಅಕ್ಟೋಬರ್ 2023 (10:20 IST)
WD
ಮಂಡ್ಯ: ಕಳೆದ 3 ದಿನಗಳಿಂದ ಕಾವೇರಿ ಜಲಾನಯನ ಪ್ರದೇಶದಲ್ಲಿ ಸ್ವಲ್ಪ ಮಟ್ಟಿಗೆ ಮಳೆಯಾಗುತ್ತಿದ್ದು ಕೆಆರ್ ಎಸ್ ಡ್ಯಾಮ್ ನಲ್ಲಿ ನೀರಿನ ಪ್ರಮಾಣ ಹೆಚ್ಚಿದೆ.

ಮಳೆಯಿಲ್ಲದೇ ರೈತರು ಸಂಕಷ್ಟದಲ್ಲಿದ್ದರು. ಸೆಪ್ಟೆಂಬರ್ ನಿಂದ ಡ್ಯಾಮ್ ನಲ್ಲಿ ನೀರನ ಮಟ್ಟ ಕುಸಿದಿತ್ತು. ಜೊತೆಗೆ ತಮಿಳುನಾಡಿಗೆ ನೀರು ಹರಿಸುತ್ತಿರುವುದರಿಂದ ಆತಂಕ ಎದುರಾಗಿತ್ತು.

ಇದೀಗ ಕೊಂಚ ಮಟ್ಟಿಗೆ ಮಳೆಯಾಗಿರುವುದರಿಂದ ನೀರಿನ ಮಟ್ಟ 100.36 ಅಡಿ ತಲುಪಿದೆ. ತಮಿಳುನಾಡಿನ ನೀರಿನ ಖ್ಯಾತೆ ನಡುವೆ ಒಳಹರಿವು ಕೊಂಚ ಮಟ್ಟಿಗೆ ಏರಿಕೆಯಾಗಿರುವುದು ಸಮಾಧಾನಕರ ಸಂಗತಿಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾತ್ರಿ ಡ್ಯೂಟಿಯಲ್ಲಿದ್ದ ಪೊಲೀಸರ ಮೇಲೆ ದಾಳಿ, ಇಬ್ಬರು ಅರೆಸ್ಟ್‌

ನಿಂತಿದ್ದ ಲಾರಿಗೆ ಬೊಲೆರೋ ಡಿಕ್ಕಿ, ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾವು

ನಾಳೆ ಸಿದ್ದರಾಮಯ್ಯ ರಾಜೀನಾಮೆ ವದಂತಿ: ಸಿಎಂ ನಿವಾಸದ ಬಳಿ ಶಾಸಕರು, ಸಚಿರ ದೌಡು

ಬಕ್ರೀದ್‌ ಹಬ್ಬ: ಗೋಹತ್ಯೆ, ಅಕ್ರಮ ಮಾಂಸ ಮಾರಾಟ ತಡೆಗೆ ಕಟ್ಟುನಿಟ್ಟಿನ ಕ್ರಮ

ರಾಜ್ಯದಲ್ಲಿ ಎಬೋಲಾ ಪ್ರಕರಣದ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ಸಚಿವ ದಿನೇಶ್ ಗುಂಡೂರಾವ್‌

ಮುಂದಿನ ಸುದ್ದಿ
Show comments