Webdunia - Bharat's app for daily news and videos

Install App

ಚಾಮರಾಜನಗರ ಜಿಲ್ಲೆಯಲ್ಲಿ ಮಳೆ ಆರ್ಭಟ

Webdunia
ಮಂಗಳವಾರ, 30 ಆಗಸ್ಟ್ 2022 (21:10 IST)
ಚಾಮರಾಜನಗರ ಜಿಲ್ಲೆಯಲ್ಲಿ ಮಳೆ ಆರ್ಭಟ ಮುಂದುವರಿದಿದೆ. ಭಾರಿ ಮಳೆಗೆ ಮಾಂಬಳ್ಳಿ ಪೊಲೀಸ್ ಠಾಣೆ ಜಲಾವೃತವಾಗಿದೆ.
ಯಳಂದೂರು ತಾಲ್ಲೂಕುಗಳಲ್ಲಿ ತಡರಾತ್ರಿಯಿಂದ ಮುಂಜಾನೆಯವರೆಗೂ ಬಿರುಸಿನ ಮಳೆಯಾಗಿದೆ. ನಗರ ಸೇರಿದಂತೆ ತಾಲ್ಲೂಕಿನ ಗ್ರಾಮೀಣ ಭಾಗಗಳಲ್ಲಿ ಗುಡುಗು ಮಿಂಚು ಸಹಿತ ಧಾರಾಕಾರ ಮಳೆಯಾಗಿದೆ. ತಾಲ್ಲೂಕಿನ ಮಂಗಲ ಗ್ರಾಮದ ವ್ಯಾಪ್ತಿಯಲ್ಲಿ 14.3 ಸೆಂ.ಮೀನಷ್ಟು ಮಳೆ ಬಿದ್ದಿದೆ. ಕೆಂಪನಪುರ ಹಾಗೂ ಆಲೂರಿನಲ್ಲಿ 13.5 ಸೆಂ.ಮೀನಷ್ಟು ಮಳೆ ಸುರಿದಿದೆ. ಚಾಮರಾಜನಗರದ ಐತಿಹಾಸಿಕ ದೊಡ್ಡರಸನ ಕೊಳ ಪೂರ್ಣವಾಗಿ ಭರ್ತಿಯಾಗುವುದಕ್ಕೆ ಇನ್ನು ಒಂದು ಮೆಟ್ಟಿಲಷ್ಟೇ ಬಾಕಿ ಇದೆ. ಐದು ದಿನಗಳಿಂದ ರಾತ್ರಿ ಹೊತ್ತು ಸುರಿಯುತ್ತಿರುವ ಮಳೆಯಿಂದಾಗಿ ಕೊಳಕ್ಕೆ ಭಾರಿ‌ ಪ್ರಮಾಣದಲ್ಲಿ ನೀರು ಹರಿದು ಬಂದಿದ್ದು, ಕೊಳದ ಮೇಲ್ಭಾಗದಲ್ಲಿರುವ ಗಣಪತಿ ದೇವಾಲಯದವರೆಗೂ ‌ನೀರು ಬಂದಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments