Webdunia - Bharat's app for daily news and videos

Install App

ಚಾಮರಾಜನಗರ ಜಿಲ್ಲೆಯಲ್ಲಿ ಮಳೆ ಆರ್ಭಟ

Webdunia
ಮಂಗಳವಾರ, 30 ಆಗಸ್ಟ್ 2022 (21:10 IST)
ಚಾಮರಾಜನಗರ ಜಿಲ್ಲೆಯಲ್ಲಿ ಮಳೆ ಆರ್ಭಟ ಮುಂದುವರಿದಿದೆ. ಭಾರಿ ಮಳೆಗೆ ಮಾಂಬಳ್ಳಿ ಪೊಲೀಸ್ ಠಾಣೆ ಜಲಾವೃತವಾಗಿದೆ.
ಯಳಂದೂರು ತಾಲ್ಲೂಕುಗಳಲ್ಲಿ ತಡರಾತ್ರಿಯಿಂದ ಮುಂಜಾನೆಯವರೆಗೂ ಬಿರುಸಿನ ಮಳೆಯಾಗಿದೆ. ನಗರ ಸೇರಿದಂತೆ ತಾಲ್ಲೂಕಿನ ಗ್ರಾಮೀಣ ಭಾಗಗಳಲ್ಲಿ ಗುಡುಗು ಮಿಂಚು ಸಹಿತ ಧಾರಾಕಾರ ಮಳೆಯಾಗಿದೆ. ತಾಲ್ಲೂಕಿನ ಮಂಗಲ ಗ್ರಾಮದ ವ್ಯಾಪ್ತಿಯಲ್ಲಿ 14.3 ಸೆಂ.ಮೀನಷ್ಟು ಮಳೆ ಬಿದ್ದಿದೆ. ಕೆಂಪನಪುರ ಹಾಗೂ ಆಲೂರಿನಲ್ಲಿ 13.5 ಸೆಂ.ಮೀನಷ್ಟು ಮಳೆ ಸುರಿದಿದೆ. ಚಾಮರಾಜನಗರದ ಐತಿಹಾಸಿಕ ದೊಡ್ಡರಸನ ಕೊಳ ಪೂರ್ಣವಾಗಿ ಭರ್ತಿಯಾಗುವುದಕ್ಕೆ ಇನ್ನು ಒಂದು ಮೆಟ್ಟಿಲಷ್ಟೇ ಬಾಕಿ ಇದೆ. ಐದು ದಿನಗಳಿಂದ ರಾತ್ರಿ ಹೊತ್ತು ಸುರಿಯುತ್ತಿರುವ ಮಳೆಯಿಂದಾಗಿ ಕೊಳಕ್ಕೆ ಭಾರಿ‌ ಪ್ರಮಾಣದಲ್ಲಿ ನೀರು ಹರಿದು ಬಂದಿದ್ದು, ಕೊಳದ ಮೇಲ್ಭಾಗದಲ್ಲಿರುವ ಗಣಪತಿ ದೇವಾಲಯದವರೆಗೂ ‌ನೀರು ಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಳೆ ರಾಜ್ಯಕ್ಕೆ ರಾಹುಲ್ ಗಾಂಧಿ, ಸಿಲಿಕಾನ್ ಸಿಟಿ ಮಂದಿಗೆ ಟ್ರಾಫಿಕ್ ಬಿಸಿ

ಧರ್ಮಸ್ಥಳ ಸುತ್ತ ಮುತ್ತಾ ಅಹಿತಕರ ಘಟನೆಯಲ್ಲಿ ಭಾರೀ ಬೆಳವಣಿಗೆ

ಕಾರ್ಮಿಕ ಸಚಿವ ಸಂತೋಷ್ ಲಾಡ್ ವಿರುದ್ಧ ಕೋಟ್ಯಾಂತರ ರೂಪಾಯಿ ಗುಳುಂ: ಬಿಜೆಪಿ ಆರೋಪ

ಯೆಲ್ಲೋ ಮೆಟ್ರೊ ಲೈನ್ ನಿಂದ ಬೆಂಗಳೂರಿನ ಕನಿಷ್ಠ 8 ಲಕ್ಷ ಜನರಿಗೆ ಅನುಕೂಲ

ಧರ್ಮಸ್ಥಳ, ಜನರು ಬೀದಿಗೆ ಇಳಿಯುವ ಸಂದರ್ಭ ಸೃಷ್ಟಿಯಾಗದಿರಲಿ: ಸುನಿಲ್ ಕುಮಾರ್‌

ಮುಂದಿನ ಸುದ್ದಿ
Show comments