ಚಾಮರಾಜನಗರ ಜಿಲ್ಲೆಯಲ್ಲಿ ಮಳೆ ಆರ್ಭಟ

Webdunia
ಮಂಗಳವಾರ, 30 ಆಗಸ್ಟ್ 2022 (21:10 IST)
ಚಾಮರಾಜನಗರ ಜಿಲ್ಲೆಯಲ್ಲಿ ಮಳೆ ಆರ್ಭಟ ಮುಂದುವರಿದಿದೆ. ಭಾರಿ ಮಳೆಗೆ ಮಾಂಬಳ್ಳಿ ಪೊಲೀಸ್ ಠಾಣೆ ಜಲಾವೃತವಾಗಿದೆ.
ಯಳಂದೂರು ತಾಲ್ಲೂಕುಗಳಲ್ಲಿ ತಡರಾತ್ರಿಯಿಂದ ಮುಂಜಾನೆಯವರೆಗೂ ಬಿರುಸಿನ ಮಳೆಯಾಗಿದೆ. ನಗರ ಸೇರಿದಂತೆ ತಾಲ್ಲೂಕಿನ ಗ್ರಾಮೀಣ ಭಾಗಗಳಲ್ಲಿ ಗುಡುಗು ಮಿಂಚು ಸಹಿತ ಧಾರಾಕಾರ ಮಳೆಯಾಗಿದೆ. ತಾಲ್ಲೂಕಿನ ಮಂಗಲ ಗ್ರಾಮದ ವ್ಯಾಪ್ತಿಯಲ್ಲಿ 14.3 ಸೆಂ.ಮೀನಷ್ಟು ಮಳೆ ಬಿದ್ದಿದೆ. ಕೆಂಪನಪುರ ಹಾಗೂ ಆಲೂರಿನಲ್ಲಿ 13.5 ಸೆಂ.ಮೀನಷ್ಟು ಮಳೆ ಸುರಿದಿದೆ. ಚಾಮರಾಜನಗರದ ಐತಿಹಾಸಿಕ ದೊಡ್ಡರಸನ ಕೊಳ ಪೂರ್ಣವಾಗಿ ಭರ್ತಿಯಾಗುವುದಕ್ಕೆ ಇನ್ನು ಒಂದು ಮೆಟ್ಟಿಲಷ್ಟೇ ಬಾಕಿ ಇದೆ. ಐದು ದಿನಗಳಿಂದ ರಾತ್ರಿ ಹೊತ್ತು ಸುರಿಯುತ್ತಿರುವ ಮಳೆಯಿಂದಾಗಿ ಕೊಳಕ್ಕೆ ಭಾರಿ‌ ಪ್ರಮಾಣದಲ್ಲಿ ನೀರು ಹರಿದು ಬಂದಿದ್ದು, ಕೊಳದ ಮೇಲ್ಭಾಗದಲ್ಲಿರುವ ಗಣಪತಿ ದೇವಾಲಯದವರೆಗೂ ‌ನೀರು ಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಜೆಪಿ ಪ್ರತಿಭಟನೆ ವೇಳೆ ತಲ್ವಾರ್ ಝಳಪಿಸಿದ್ರಾ: ವೈರಲ್ ವಿಡಿಯೋದಲ್ಲಿ ಏನಿದೆ

ಮೋದಿಗೆ ಶೂಟ್ ಮಾಡ್ತೀನಿ, ಬಾಯಿಗೆ... ಸಿಜೆಪಿ ಪ್ರತಿಭಟನೆಯಲ್ಲಿ ಯುವಕನ ಅಸಭ್ಯ ಆವಾಜ್: Video

ಲೋಕಸಭೆಯಲ್ಲಿ ಕೇಂದ್ರ ಸರ್ಕಾರ ಮಂಡಿಸಲಿರುವ ಪ್ರಮುಖ ವಿಧೇಯಕಗಳು ಮತ್ತು ವಿಪಕ್ಷಗಳ ಪ್ರತಿಭಟನೆಯಿಂದಾಗುವ ಪರಿಣಾಮಗಳು

Karnataka Weather: ಕರ್ನಾಟಕದ ಯಾವ ಜಿಲ್ಲೆಗಳಲ್ಲಿ ಇಂದು ಮಳೆಯಾಗಲಿದೆ ನೋಡಿ

ಉತ್ತರ ಭಾರತದಲ್ಲಿ ಪ್ರವಾಹ, ಭೂಕುಸಿತಕ್ಕೆ ಕನಿಷ್ಠ 25ಮಂದಿ ಬಲಿ, Video

ಮುಂದಿನ ಸುದ್ದಿ
Show comments