Webdunia - Bharat's app for daily news and videos

Install App

ಕೊಡಗಿನಲ್ಲಿ ಮತ್ತೆ ಸುರಿಯುತ್ತಿರುವ ಮಳೆ

Webdunia
ಶನಿವಾರ, 6 ಅಕ್ಟೋಬರ್ 2018 (17:49 IST)
ಭೀಕರ ಮಳೆಗೆ ನಲುಗಿದ್ದ ಕೊಡಗಿನಲ್ಲಿ ಮತ್ತೆ ಮಳೆ ಅವತರಿಸಿದೆ.

ಕೊಡಗು ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗುತ್ತಿದೆ. ಈ ಹಿಂದೆ ನಿರಂತರವಾಗಿ ಸುರಿದ ಭಾರಿ ಮಳೆಗೆ ಪ್ರವಾಹ ಪರಿಸ್ಥಿತಿ ಉಂಟಾಗಿ ಅಪಾರ ಹಾನಿಗೆ ಮಳೆ ಕಾರಣವಾಗಿತ್ತು.

ಈಗಲೂ ಗುಡುಗು, ಮಿಂಚಿನೊಂದಿಗೆ ಮಡಿಕೇರಿ, ವಿರಾಜಪೇಟೆ, ಸೋಮವಾರಪೇಟೆ ತಾಲೂಕುಗಳಲ್ಲಿ ಜೋರಾಗಿಯೇ ಮಳೆ ಸುರಿಯುತ್ತಿರುವುದು ಜನತೆಯ ಆತಂಕಕ್ಕೆ ಕಾರಣವಾಗಿದೆ.

 ವಿರಾಜಪೇಟೆಯಲ್ಲಿ ಮಳೆಯಿಂದಾಗಿ ವಿದ್ಯುತ್ ಪೂರೈಕೆಯಲ್ಲಿ ಕೆಲಕಾಲ ಅಸ್ತವ್ಯವಸ್ತವಾಗಿತ್ತು. ಈ ಹಿಂದಿನ ಪ್ರಕೃತಿ ವಿಕೋಪದಿಂದ ತತ್ತರಿಸಿದ್ದ ಗ್ರಾಮಗಳು ಈಗ ಸಹಜ ಸ್ಥಿತಿಯತ್ತ ಬರುತ್ತಿವೆ. ಇಂತಹ ಸಂದರ್ಭದಲ್ಲಿ ಮತ್ತೆ ಕಾಣಿಸಿಕೊಂಡಿರುವ ಮಳೆ ಜನರನ್ನು ಚಿಂತೆಗೀಡು ಮಾಡಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರೈಲು ನಿಲ್ದಾಣಗಳ ಕುಡಿಯುವ ನೀರಿನಲ್ಲಿ ಬ್ಯಾಕ್ಟೀರಿಯ ಪತ್ತೆ, ಸಿಎಜಿ ವರದಿ

ನಾನು ಎಂದಿಗೂ ಭ್ರಷ್ಟಾಚಾರದಲ್ಲಿ ಭಾಗಿಯಾಗಿರಲಿಲ್ಲ, ಡೆತ್‌ನೋಟ್ ಬರೆದಿಟ್ಟು ಮಾಜಿ ಸ್ಪೀಕರ್‌ ಆಶಿಶ್ ಬ್ಯಾನರ್ಜಿ ಪಕ್ಷದ ಕಚೇರಿಯಲ್ಲಿ ಆತ್ಮಹತ್ಯೆಗೆ ಶರಣು

ತುಂಗಭದ್ರಾ ನದಿಯಿಂದ ಆಂಧ್ರದ ಕಡೆ ಹರಿಯುವ ನೀರಿಗೆ ಕರ್ನಾಟಕ ರೈತರಿಂದ ತಡೆ, ನೀರು ಹರಿದು ಹೋಗದಂತೆ ಏನ್ ಮಾಡಿದ್ರು ನೋಡಿ

ನಿಮ್ಮ ಮೋದಿಯೇ ಈಗೀಗ ಡಿಕೆ, ಡಿಕೆ ಎಂದು ಜಪಿಸುತ್ತಿದ್ದಾರೆ, ಹೀಗಿರುವಾಗ ನೀವ್ಯಾಕೆ ಚಿಂತಿಸ್ತೀರಾ

ಕೆಎಫ್‌ಸಿ ಚಿಕನ್ ಪ್ರಿಯರು ಈ ಸುದ್ದಿ ಓದಲೇ ಬೇಕು, ಮಂಗಳೂರಿನ ಮಳಿಗೆಗೆ ಬೀಗ ಬಿದ್ದಿರುವುದೇಕೆ ಗೊತ್ತಾ , Video

ಮುಂದಿನ ಸುದ್ದಿ
Show comments