ನಗರದಲ್ಲಿ ಮಳೆಯ ಆರ್ಭಟ

Webdunia
ಸೋಮವಾರ, 10 ಜುಲೈ 2023 (21:00 IST)
ನಗರದಲ್ಲಿ ಎಡೆಬಿಡದೆ ಮಳೆ ಸುರಿಯುತ್ತಿದೆ. ನಗರದಲ್ಲಿ ಮುಂಗಾರು ಶುರುವಾದದ್ದೇ ಮಳೆಯ ಆರ್ಭಟ ಶುರುವಾಗಿದೆ.ರಾಜಧಾನಿಯಲ್ಲಿ ತುಂತುರು ಮಳೆಯಾಗ್ತಿದ್ದು,ಹೊರಗೆ ಕಾಲಿಡಲಾಗದ ವರುಣ ನರ್ತನ ಶುರುವಾಗಿದೆ.ನಗರದ ಮಲೇಶ್ವರಂ, ಮಾರ್ಕೆಟ್,ಮೆಜೆಸ್ಟಿಕ್, ಶಿವಾಜಿನಗರ ಸೇರಿದಂತೆ ಹಲವೆಡೆ ಮಳೆಯಾಗ್ತಿದೆ. ಮಳೆಯಿಂದ ರಾಜಧಾನಿಯ ವೆದರ್ ಚೇಂಜ್ ಆಗಿದೆ. ಫುಲ್ ಕೂಲ್ ಆಗಿದ್ದು, ಜನರಿಗೆ ಕಿರಿ ಕಿರಿ ಉಂಟಾಗಿದೆ.ಇನ್ನೂ ನಗರದ ಹಲವೆಡೆ ಮಳೆಯಿಂದ ಟ್ರಾಫಿಕ್ ಜಾಮ್ ಸಂಭವಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊನೆಗೂ ಯುಜಿಸಿ ಹೊಸ ನಿಯಮಕ್ಕೆ ಬ್ರೇಕ್ ಹಾಕಿದ ಸುಪ್ರೀಂಕೋರ್ಟ್

ಕಾಂಗ್ರೆಸ್ಸಿನವರಿಗೆ ಮಹಾತ್ಮ ಗಾಂಧಿಯವರ ಬಗ್ಗೆ ಮಾತನಾಡುವ ಯಾವುದೇ ಯೋಗ್ಯತೆ ಇಲ್ಲ: ವಿಜಯೇಂದ್ರ

ಪತ್ರಿಕೆಗಳಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಸುಳ್ಳು ಜಾಹೀರಾತು: ಸಿಟಿ ರವಿ ಆಕ್ರೋಶ

ಅನಂತ ಸುಬ್ಬರಾವ್ ಅಂತಿಮ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ

ಯುಜಿಸಿ ಹೊಸ ನಿಯಮ ಎಂದರೇನು, ಇದರ ವಿರುದ್ಧ ಪ್ರತಿಭಟನೆಗಳು ಯಾಕಾಗ್ತಿವೆ

ಮುಂದಿನ ಸುದ್ದಿ
Show comments