Webdunia - Bharat's app for daily news and videos

Install App

ನಗರದಲ್ಲಿ ತುಂತುರು ಮಳೆ

Webdunia
ಭಾನುವಾರ, 23 ಜುಲೈ 2023 (21:30 IST)
ನಗರದಲ್ಲಿ ಸಂಜೆಯಾಗ್ತಿದ್ದಂತೆ ಮಳೆ ಶುರುವಾಗಿದೆ.ನಗರದಲ್ಲಿ ಮೋಡಕಾವಿದ ವಾತಾವರಣವಿದ್ದು,ನಗರದ ಹಲವೆಡೆ ವರುಣನ ಸಿಂಚನ ಮುಂದುವರೆದಿದೆ.ನಗರದ ಮಲೇಶ್ವರಂ, ಮಾರ್ಕೇಟ್ ,ಶಿವಾಜಿನಗರ,ಕೆ ಆರ್ ಪುರಂ ಸೇರಿದಂತೆ ಹಲವೆಡೆ ಮಳೆಯಾಗ್ತಿದೆ.ಮಳೆಯಿಂದ ನಗರದ ಹಲವೆಡೆ ಟ್ರಾಫಿಕ್ ಜಾಮ್ ಸಂಭವಿಸಿದೆ. ಮಳೆಯಿಂದ ವಾಹನಸವಾರರಂತು ಹೈರಾಣಾಗಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments