Webdunia - Bharat's app for daily news and videos

Install App

ನಗರದಲ್ಲಿ ಮಳೆ ಅವಾಂತರ- ಅಂಡರ್ ಪಾಸ್ ಗಳು ಕ್ಲೋಸ್

Webdunia
ಮಂಗಳವಾರ, 7 ನವೆಂಬರ್ 2023 (13:23 IST)
ಬೆಂಗಳೂರಿನಲ್ಲಿ ಮಳೆ ಹಿನ್ನೆಲೆ ಅಂಡರ್ ಪಾಸ್ ಗಳನ್ನ ಪೊಲೀಸರು ಕ್ಲೋಸ್ ಮಾಡಿದ್ದಾರೆ.ನಗರದ ಬಹುತೇಕ ಅಂಡರ್ ಪಾಸ್ ಗಳು ಕ್ಲೋಸ್ ಆಗಿದೆ.ಕೆಲ ತಿಂಗಳ ಹಿಂದೆ ಕೆ ಆರ್ ಸರ್ಕಲ್ ಅಂಡರ್ ಪಾಸ್ ಬಳಿ ದುರ್ಘಟನೆ ನಡೆದಿತ್ತು.ಅಂಡರ್ ಪಾಸ್ ನಲ್ಲಿ ನುಗ್ಗಿದ್ದ ನೀರಿನಲ್ಲಿ ಸಿಲುಕಿ ಓರ್ವ ಯುವತಿ ಸಾವನ್ನಪ್ಪಿದ್ಳು.ಘಟನೆ ನಂತರ ಮಳೆ ಬಂದ ಕೂಡಲೇ ಪೊಲೀಸರು ಅಂಡರ್ ಪಾಸ್ ಗಳನ್ನ ಕ್ಲೋಸ್ ಮಾಡುತ್ತಾರೆ.
 
ಬೈಯಪ್ಪನಹಳ್ಳಿ ಭಾಗದಲ್ಲಿ ರಸ್ತೆಯಲ್ಲಿ ಈಗಲೂ ಮಳೆ ನೀರು ನಿಂತಿದೆ.ಮಳೆ ನೀರಿನಲ್ಲಿ  ಬೈಕ್ ಗಳು ಓಡಾಡ್ತಿದೆ.ಮಳೆ ನೀರಿನಲ್ಲಿ ಸಿಲುಕಿ ವಾಹನ ಸವಾರರು ಪರದಾಟ ನಡೆಸಿದ್ದಾರೆ.
 
ಇನ್ನೂ ಇಂಟಿಗ್ರೇಟೆಡ್ ಕಮಾಂಡ್ ಆ್ಯಂಡ್ ಕಂಟ್ರೂಲ್ ಸೆಂಟರ್ ಗೆ ಡಿಕೆ ಶಿವಕುಮಾರ್ ಬೇಟಿ ನೀಡಿದ್ದಾರೆ.ಏರಿಯಾಗಳ ಮಳೆ ಗ್ರಾಫ್ ಸ್ಕೀನ್ ಡಿಕೆ ಶಿವಕುಮಾರ್ ವೀಕ್ಷಣೆ ಮಾಡಿದ್ದಾರೆ.ಮೊಬೈಲ್ ಮುಖಾಂತರ ವಿಷಲ್ಸ್ ಅಧಿಕಾರಿಗಳು ತೋರಿಸಿದ್ದಾರೆ.ಎಲ್ಲೆಲ್ಲಿ ಎಷ್ಟೆಷ್ಟು ಪರ್ಸೆಂಟೆಜ್ ಮಳೆಯಾಗಿದೆ ಅನ್ನೋದ್ರ ಡಿಸ್ಪ್ಲೇ..ನಗರದಲ್ಲಿ ಎಲ್ಲೆಲ್ಲಿ ಎಷ್ಟೆಷ್ಟು ಪ್ರಮಾಣ ಮಳೆಯಾಗಿದೆ, ಎಷ್ಟು ದೂರು ಬಂದಿದೆ ಅನ್ನೋ ಮಾಹಿತಿ ಡಿಕೆಶಿವಕುಮಾರ್ ಪಡೆದಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments