ನಗರದಲ್ಲಿ ಮಳೆ ಅವಾಂತರ- ಅಂಡರ್ ಪಾಸ್ ಗಳು ಕ್ಲೋಸ್

Webdunia
ಮಂಗಳವಾರ, 7 ನವೆಂಬರ್ 2023 (13:23 IST)
ಬೆಂಗಳೂರಿನಲ್ಲಿ ಮಳೆ ಹಿನ್ನೆಲೆ ಅಂಡರ್ ಪಾಸ್ ಗಳನ್ನ ಪೊಲೀಸರು ಕ್ಲೋಸ್ ಮಾಡಿದ್ದಾರೆ.ನಗರದ ಬಹುತೇಕ ಅಂಡರ್ ಪಾಸ್ ಗಳು ಕ್ಲೋಸ್ ಆಗಿದೆ.ಕೆಲ ತಿಂಗಳ ಹಿಂದೆ ಕೆ ಆರ್ ಸರ್ಕಲ್ ಅಂಡರ್ ಪಾಸ್ ಬಳಿ ದುರ್ಘಟನೆ ನಡೆದಿತ್ತು.ಅಂಡರ್ ಪಾಸ್ ನಲ್ಲಿ ನುಗ್ಗಿದ್ದ ನೀರಿನಲ್ಲಿ ಸಿಲುಕಿ ಓರ್ವ ಯುವತಿ ಸಾವನ್ನಪ್ಪಿದ್ಳು.ಘಟನೆ ನಂತರ ಮಳೆ ಬಂದ ಕೂಡಲೇ ಪೊಲೀಸರು ಅಂಡರ್ ಪಾಸ್ ಗಳನ್ನ ಕ್ಲೋಸ್ ಮಾಡುತ್ತಾರೆ.
 
ಬೈಯಪ್ಪನಹಳ್ಳಿ ಭಾಗದಲ್ಲಿ ರಸ್ತೆಯಲ್ಲಿ ಈಗಲೂ ಮಳೆ ನೀರು ನಿಂತಿದೆ.ಮಳೆ ನೀರಿನಲ್ಲಿ  ಬೈಕ್ ಗಳು ಓಡಾಡ್ತಿದೆ.ಮಳೆ ನೀರಿನಲ್ಲಿ ಸಿಲುಕಿ ವಾಹನ ಸವಾರರು ಪರದಾಟ ನಡೆಸಿದ್ದಾರೆ.
 
ಇನ್ನೂ ಇಂಟಿಗ್ರೇಟೆಡ್ ಕಮಾಂಡ್ ಆ್ಯಂಡ್ ಕಂಟ್ರೂಲ್ ಸೆಂಟರ್ ಗೆ ಡಿಕೆ ಶಿವಕುಮಾರ್ ಬೇಟಿ ನೀಡಿದ್ದಾರೆ.ಏರಿಯಾಗಳ ಮಳೆ ಗ್ರಾಫ್ ಸ್ಕೀನ್ ಡಿಕೆ ಶಿವಕುಮಾರ್ ವೀಕ್ಷಣೆ ಮಾಡಿದ್ದಾರೆ.ಮೊಬೈಲ್ ಮುಖಾಂತರ ವಿಷಲ್ಸ್ ಅಧಿಕಾರಿಗಳು ತೋರಿಸಿದ್ದಾರೆ.ಎಲ್ಲೆಲ್ಲಿ ಎಷ್ಟೆಷ್ಟು ಪರ್ಸೆಂಟೆಜ್ ಮಳೆಯಾಗಿದೆ ಅನ್ನೋದ್ರ ಡಿಸ್ಪ್ಲೇ..ನಗರದಲ್ಲಿ ಎಲ್ಲೆಲ್ಲಿ ಎಷ್ಟೆಷ್ಟು ಪ್ರಮಾಣ ಮಳೆಯಾಗಿದೆ, ಎಷ್ಟು ದೂರು ಬಂದಿದೆ ಅನ್ನೋ ಮಾಹಿತಿ ಡಿಕೆಶಿವಕುಮಾರ್ ಪಡೆದಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದುತ್ವ ಕಾರ್ಯಕರ್ತರಿಗೆ ಕೌಂಟರ್ ನೀಡಿದ್ದ ಮೊಹಮ್ಮದ್ ದೀಪಕ್ ಬಳಿ ವಿಶೇಷ ಬೇಡಿಕೆಯಿಟ್ಟ ರಾಹುಲ್ ಗಾಂಧಿ

Video: ಹೋಗೋ ಅತ್ಲಾಗೆ.. ಭಾಷಣ ಮಾಡುವಾಗಲೂ ಬೆಂಬಿಡದ ಪ್ರದೀಪ್ ಈಶ್ವರ್ ನ ತಳ್ಳಿದ ಡಿಕೆ ಶಿವಕುಮಾರ್

ಸಿಎಂ ಕುರ್ಚಿಗಾಗಿ ಪೈಪೋಟಿ ಹೆಚ್ಚಿದ ಬೆನ್ನಲ್ಲೇ ಕಾಂಗ್ರೆಸ್ ಪಾಳಯದಲ್ಲಿ ಭುಗಿಲೆದ್ದ ಸಚಿವ ಸಂಪುಟ ಪುನರ್‌ರಚನೆ

ಪ್ರತಿಭಟನೆ ನಿರತರ ಮೇಲೆ ಪೊಲೀಸರ ದೌರ್ಜನ್ಯ: ಕೊಪ್ಪ, ಬಾಳೆಹೊನ್ನೂರು, ಜಯಪುರದಲ್ಲಿ ಅಂಗಡಿ ಮುಂಗಟ್ಟು ಬಂದ್

ಡಿಕೆ ಶಿವಕುಮಾರ್‌ ಸಿಎಂ ಆಗಬೇಕೆಂಬ ಹೇಳಿಕೆಗೆ ಕೊನೆ ಉಸಿರಿರುವವರೆಗೂ ಬದ್ಧ

ಮುಂದಿನ ಸುದ್ದಿ
Show comments