Webdunia - Bharat's app for daily news and videos

Install App

ನಗರದಲ್ಲಿ ಮೂರು ದಿನಗಳ ಕಾಲ ಮಳೆ ಮುನ್ಸೂಚನೆ

Webdunia
ಗುರುವಾರ, 23 ನವೆಂಬರ್ 2023 (14:45 IST)
ತಮಿಳುನಾಡು ಹಾಗೂ ಕೇರಳ ರೀಜನ್‌ನ ಸಮುದ್ರ ಮೇಲ್ಮೈ ಮಟ್ಟಕ್ಕಿಂತ 3.1 ಕಿಲೋಮೀಟರ್ ಸುಳಿಗಾಳಿ ಬೀಸ್ತಾ ಇರೋ ಹಿನ್ನೆಲೆ ಕರಾವಳಿಯಲ್ಲಿ ನಾಳೆಯಿಂದ ಮೂರು ದಿನಗಳ ಕಾಲ ಮಳೆ ಪ್ರಮಾಣ ಹೆಚ್ಚಾಗಲಿದೆ.ದಕ್ಷಿಣ ಒಳನಾಡು ಪ್ರದೇಶಗಳಲ್ಲಿ  ಮೂರು ದಿನಗಳ ಕಾಲ‌ ಗುಡುಗು ಸಹಿತ ಹೆಚ್ಚು ಮಳೆ ಆಗಲಿದೆ.ಇವತ್ತು ರಾತ್ರಿ ಕೋಲಾರ ,ಚಾಮರಾಜನಗರ, ತುಮಕೂರು, ಬೆಂಗಳೂರು, ರಾಮನಗರ ದಲ್ಲಿ ಮಳೆ ಆಗಲಿದೆ.
 
ನಾಳೆ  ಚಿಕ್ಕಮಗಳೂರು, ಕೊಡಗು,ಶಿವಮೊಗ್ಗಕ್ಕೆ ನಾಳೆ ಮತ್ತು ನಾಡಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.ಅಕ್ಟೋಬರ್ 01- 22 ತಾರೀಖೀನವರೆಗೂ ರಾಜ್ಯದಲ್ಲಿ ಒಟ್ಟು 38%  ಮಳೆ ಕೊರತೆಯಾಗಿದೆ.41% ಮೈಸೂರಿನಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ.ದಕ್ಷಿಣ ಒಳನಾಡಿನ ಆರು ಜಿಲ್ಲೆಗಳಲ್ಲಿ ವಾಡಿಕೆ ಮಳೆಯಾಗಿದೆ.

ಬೆಂಗಳೂರು ಗ್ರಾಮಂತಾರ ಜಿಲ್ಲೆ, ಹಾಸನ‌,ಕೊಡಗು ,ಮಂಡ್ಯ,ಚಿಕ್ಕಮಗಳೂರು, ಶಿವಮೊಗ್ಗ,ಕರಾವಳಿಯಲ್ಲಿ ವಾಡಿಕೆ ಮಳೆಯಾಗಲಿದೆ.ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ವಾಡಿಕೆಕ್ಕಿಂತ ಕಡಿಮೆ ಮಳೆಯಾಗಲಿದೆ.ಉಡುಪಿ-೩೦% ಮಳೆ ಕೊರತೆ ,ಉತ್ತರ ಕನ್ನಡ-೨೩% ಮಳೆ ಕೊರತೆ,ಕಾವೇರಿ ಜಲಾನಯನ ಪ್ರದೇಶ 1 ರಿಂದ 22 ರವರೆಗೆ ವಾಡಿಕೆ ಮಳೆ ವರದಿಯಾಗಿದೆ ಎಂದು ಹವಾಮಾನ ತಜ್ಞ ಪ್ರಸಾದ್ ಮಾಹಿತಿ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊಪ್ಪಳ ಜಿಲ್ಲೆಯಲ್ಲಿ ಶಾಂತಿ, ಸುವ್ಯವಸ್ಥೆ ಕದಡಿದರೆ ರಾಜ್ಯ ಸರಕಾರವೇ ಹೊಣೆ: ವಿಜಯೇಂದ್ರ ಎಚ್ಚರಿಕೆ

ಬಿಜೆಪಿಯಲ್ಲಿ ಅಧಿಕಾರ ಪಡೆಯಬೇಕಾದ್ರೆ ರೌಡಿ, ಇಲ್ಲದಿದ್ರೆ ರೇಪಿಸ್ಟ್‌ ಆಗಿರಬೇಕು: ಹರಿಪ್ರಸಾದ್ ವ್ಯಂಗ್ಯ

ಉಪರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ಘೋಷಿಸಿದ ಬೆನ್ನಲ್ಲೇ ಪ್ರಧಾನಿ ಭೇಟಿಯಾದ ಸಿಪಿ ರಾಧಾಕೃಷ್ಣನ್

ಅತ್ಯಾಚಾರ ಆರೋಪ: ಶಿವಸೇನಾ ಮಾಜಿ ಶಾಸಕನ ವಿರುದ್ಧ ಬೆಂಗಳೂರಿನ ಮಹಿಳೆ ದೂರು

ಬೀದಿ ನಾಯಿ ಪರ ಹೋರಾಟ ಮಾಡುವವರ ಈ ಸುದ್ದಿ ಓದಲೇ ಬೇಕು, ಇದ್ದ ಮನೆ ಮಗಳನ್ನೇ ಕಳೆದುಕೊಂಡ ಕುಟುಂಬ

ಮುಂದಿನ ಸುದ್ದಿ
Show comments