Webdunia - Bharat's app for daily news and videos

Install App

ರಾಜ್ಯದ ಹಲವೆಡೆ ಮಳೆ ಸಾಧ್ಯತೆ

geetha
ಶನಿವಾರ, 6 ಜನವರಿ 2024 (19:07 IST)
ಬೆಂಗಳೂರು-ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿ ರಾಜ್ಯದ ಹಲವೆಡೆ ಬಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ..ರಾಜ್ಯದಲ್ಲಿ ಜನವರಿ 10ರವರೆಗೆ ಮೋಡ ಕವಿದ ವಾತವರಣವಿದ್ದು, ಇದರ ಜೊತೆ ತುಂತುರು ಮಳೆಯಾಗುವ ಸಾದ್ಯತೆ ಇದೆ.

ದಕ್ಷಿಣ ಒಳನಾಡಿನ ಕೆಲವು ಜಿಲ್ಲೆ ಹಾಗೂ ಕರಾವಳಿ ಭಾಗದಲ್ಲಿ ಈಗಾಗಲೇ ತುಂತುರು ಮಳೆ ಸುರಿಯುತ್ತಿದೆ.. ಕೊಡಗು, ಮಂಡ್ಯ ,ದಕ್ಷಿಣ ಕನ್ನಡ ಉಡುಪಿ ಸೇರಿದಂತೆ ಹಲವೆಡೆ ಮಳೆಯಾಗಲಿದೆ.. ಸಿಲಿಕಾನ್ ಸಿಟಿಯಲ್ಲೂ ಮೋಡ ಕವಿದ ವಾತಾವರಣವಿದ್ದು,ಬೆಂಗಳೂರಿನ ಹಲವೆಡೆ ತುಂತುರು ಮಳೆಯಾಗುವ ಸಾದ್ಯತೆಯಿದೆ ಎಂದು ಹವಾಮಾನ ಇಲಾಖೆಯಿಂದ ಮಾಹಿತಿ ನೀಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮರಳು ಗಣಿಗಾರಿಕೆ ವೀಕ್ಷಿಸಲು ಹೋದ ವಿಜಯೇಂದ್ರಗೆ ಖರ್ಗೆ ಬೆಂಬಲಿಗರಿಂದ ಅಡ್ಡಿ: ಬಿಜೆಪಿ ಕೆಂಡಾಮಂಡಲ

ನಾಯಿಗಾಗಿ ಹೆತ್ತು, ಹೊತ್ತ ತಾಯಿಯನ್ನೇ ಹತ್ಯೆ ಮಾಡಿದ ಕ್ರೂರಿ ಮಗ

ಪ್ರಿಯತಮ ಜತೆ ಸೇರಿ ಪತಿಯನ್ನೇ ಮುಗಿಸಿದ ಪತ್ನಿ, ಎಸ್ಕೇಪ್ ಆಗಲು ಮಾಡಿದ ನಾಟಕ ಕೇಳಿದ್ರೆ ಶಾಕ್ ಆಗ್ತೀರಾ

Sukma Naxals Surrendered: 22 ನಕ್ಸಲರು ಭದ್ರತಾ ಪಡೆಗಳ ಮುಂದೆ ಶರಣು

ಮೂರು ವರ್ಷ ನಮ್ಮದು ಹೋರಾಟ ಪರ್ವ: ಬಿವೈ ವಿಜಯೇಂದ್ರ

ಮುಂದಿನ ಸುದ್ದಿ
Show comments