Webdunia - Bharat's app for daily news and videos

Install App

ನಗರದಲ್ಲಿ ಮಳೆ ಆರ್ಭಟ- ರೈತನ ಬೆಳೆ ಜಲಾವೃತ

Webdunia
ಮಂಗಳವಾರ, 6 ಸೆಪ್ಟಂಬರ್ 2022 (20:14 IST)
ಸತತವಾಗಿ ಸುರಿದ ಮಳೆಯಿಂದಾಗಿ ರೈತರು ಕಂಗಾಲಾಗಿದ್ದಾರೆ.ಕಾಡುಗೋಡಿ ಸಮೀಪದ ಬೆಳ್ತೂರಿನಲ್ಲಿ ರೈತ ಬೆಳೆದ ಬೆಳೆ ಜಲಾವೃತ್ತವಾಗಿದೆ.ಸುಮಾರು ಮೂವತ್ತಕ್ಕೂ ಹೆಚ್ಚು ಎಕರೆಯಲ್ಲಿ ಬೆಳೆದ ಬೆಳೆ ನಾಶವಾಗಿದೆ.
 
ಕೆ.ಆರ್ ಪುರಂನ ಎಲೆ ಮಲ್ಲಪ್ಪನ ಕೆರೆ ಕೋಡಿ ಬಿದ್ದ ಪರಿಣಾಮ ಬೆಳೆ ನಷ್ಟ ಉಂಟಾಗಿದೆ.ರೈತರು ಬೆಳೆದ ಹೂವಿನ ತೋಟವಂತೂ ಸಂಪೂರ್ಣವಾಗಿ ಹಾನಿಯಾಗಿದೆ.ಸುಗಂಧ ರಾಜ ಹೂವಿನ ತೋಟ ಮತ್ತು ರಾಗಿ ಬೆಳೆದ ಬೆಳೆ ಹಾನಿಯಾಗಿದ್ದು,ತೋಟದ ಮನೆ ಸಂಪೂರ್ಣವಾಗಿ ಜಲಾವೃತವಾಗಿದೆ.ಬೆಳೆದ ಬೆಳೆ ನಂಬಿಕೊಂಡಿದ್ದ ರೈತರು ಈಗ ಕಂಗಾಲಾಗಿದ್ದಾರೆ.ಸರ್ಕಾರಕ್ಕೆ ಕೂಡಲೇ ನಮಗೆ ನೆರೆ ಪರಿಹಾರ ನೀಡುವಂತೆ ಆಗ್ರಹಿಸಿದ್ದಾರೆ.
 
ರಾಜ ಕಾಲುವೆ ಒತ್ತುವರಿಯಿಂದಾಗಿ ತೋಟಕ್ಕೂ ಮಳೆ ನೀರು ನುಗ್ಗಿದೆ.ಲಕ್ಷಾಂತರ ಹಣ ಹಾಕಿ  ಬೆಳೆದ ಬೆಳೆಗಳು ನಾಶವಾಗಿ ರೈತರು ಈಗ ಬೀದಿಪಾಲಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments