ನಗರದಲ್ಲಿ ಮಳೆ ಆರ್ಭಟ- ರೈತನ ಬೆಳೆ ಜಲಾವೃತ

Webdunia
ಮಂಗಳವಾರ, 6 ಸೆಪ್ಟಂಬರ್ 2022 (20:14 IST)
ಸತತವಾಗಿ ಸುರಿದ ಮಳೆಯಿಂದಾಗಿ ರೈತರು ಕಂಗಾಲಾಗಿದ್ದಾರೆ.ಕಾಡುಗೋಡಿ ಸಮೀಪದ ಬೆಳ್ತೂರಿನಲ್ಲಿ ರೈತ ಬೆಳೆದ ಬೆಳೆ ಜಲಾವೃತ್ತವಾಗಿದೆ.ಸುಮಾರು ಮೂವತ್ತಕ್ಕೂ ಹೆಚ್ಚು ಎಕರೆಯಲ್ಲಿ ಬೆಳೆದ ಬೆಳೆ ನಾಶವಾಗಿದೆ.
 
ಕೆ.ಆರ್ ಪುರಂನ ಎಲೆ ಮಲ್ಲಪ್ಪನ ಕೆರೆ ಕೋಡಿ ಬಿದ್ದ ಪರಿಣಾಮ ಬೆಳೆ ನಷ್ಟ ಉಂಟಾಗಿದೆ.ರೈತರು ಬೆಳೆದ ಹೂವಿನ ತೋಟವಂತೂ ಸಂಪೂರ್ಣವಾಗಿ ಹಾನಿಯಾಗಿದೆ.ಸುಗಂಧ ರಾಜ ಹೂವಿನ ತೋಟ ಮತ್ತು ರಾಗಿ ಬೆಳೆದ ಬೆಳೆ ಹಾನಿಯಾಗಿದ್ದು,ತೋಟದ ಮನೆ ಸಂಪೂರ್ಣವಾಗಿ ಜಲಾವೃತವಾಗಿದೆ.ಬೆಳೆದ ಬೆಳೆ ನಂಬಿಕೊಂಡಿದ್ದ ರೈತರು ಈಗ ಕಂಗಾಲಾಗಿದ್ದಾರೆ.ಸರ್ಕಾರಕ್ಕೆ ಕೂಡಲೇ ನಮಗೆ ನೆರೆ ಪರಿಹಾರ ನೀಡುವಂತೆ ಆಗ್ರಹಿಸಿದ್ದಾರೆ.
 
ರಾಜ ಕಾಲುವೆ ಒತ್ತುವರಿಯಿಂದಾಗಿ ತೋಟಕ್ಕೂ ಮಳೆ ನೀರು ನುಗ್ಗಿದೆ.ಲಕ್ಷಾಂತರ ಹಣ ಹಾಕಿ  ಬೆಳೆದ ಬೆಳೆಗಳು ನಾಶವಾಗಿ ರೈತರು ಈಗ ಬೀದಿಪಾಲಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಸಹಾಯಕರಾದ ಮಲ್ಲಿಕಾರ್ಜುನ ಖರ್ಗೆ: ಇನ್ನು ರಾಹುಲ್ ಗಾಂಧಿಯೇ ಬರಬೇಕು

ತಾಯಂದಿರ ಎದೆಹಾಲಿನಲ್ಲಿ ಯುರೇನಿಯಂ ಪತ್ತೆ, ಮಕ್ಕಳ ಮೇಲೆ ಪರಿಣಾಮವೇನು ಗೊತ್ತಾ

ದುಬೈ ಏರ್ ಶೋ ದುರಂತ, ತಾಯ್ನಾಡಿಗೆ ಪೈಲೆಟ್ ನಮನ್ಶ್‌ ಸಿಯಾಲ್ ಪಾರ್ಥಿವ ಶರೀರ

ಕರೂರು ಕಾಲ್ತುಳಿತ ಬೆನ್ನಲ್ಲೇ ಪಕ್ಷದ ಮುಖಂಡರ ಸಭೆ ಕರೆದ ನಟ ವಿಜಯ್

ಸುಪ್ರೀಂಕೋರ್ಟ್‌ನ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ಸೂರ್ಯಕಾಂತ್‌ ನಾಳೆ ಪ್ರಮಾಣ ಸ್ವೀಕಾರ

ಮುಂದಿನ ಸುದ್ದಿ
Show comments