ರಾಜ್ಯದಲ್ಲಿ 2 ದಿನ ಮಳೆ ಸಾಧ್ಯತೆ

Webdunia
ಮಂಗಳವಾರ, 11 ಅಕ್ಟೋಬರ್ 2022 (15:21 IST)
ಕರ್ನಾಟಕದಾದ್ಯಂತ 3 ದಿನ ಭಾರೀ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ನಿನ್ನೆ ಮಳೆ ಆರಂಭವಾಗಿದೆ. ಆದಾಗ್ಯೂ ರಾಜ್ಯದಲ್ಲಿ ಇಂದಿನಿಂದ 2 ದಿನಗಳ ಕಾಲ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ತಿಳಿಸಿದೆ. ಕರ್ನಾಟಕದ ಗುಲ್ಬರ್ಗ, ಯಾದಗಿರಿ, ರಾಯಚೂರು, ಚಿಕ್ಕಮಗಳೂರು ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಇಂದು ಹಳದಿ ಅಲರ್ಟ್​ನೀಡಲಾಗಿದೆ. ಕರ್ನಾಟಕದ ಸುಮಾರು 20 ಜಿಲ್ಲೆಗಳಲ್ಲಿ ಇನ್ನೆರಡು ದಿನ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ  ಮುನ್ಸೂಚನೆ ನೀಡಿದೆ. ಕರಾವಳಿಯ 3 ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಭಾಗಗಳಲ್ಲಿ ಇನ್ನೂ 2 ದಿನ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ಕಳೆದ ಕೆಲವು ವಾರಗಳಿಂದ ಮಳೆ, ಚಳಿಯ ವಾತಾವರಣವಿತ್ತು. ಮುಂದಿನ ಕೆಲವು ದಿನಗಳಲ್ಲಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿರಲಿದ್ದು, ಕೆಲವೆಡೆ ಸಾಧಾರಣ ಮಳೆ ಹಾಗೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೀಟ್‌ ಪ್ರಶ್ನೆ ಪತ್ರಿಕೆ ಅಕ್ರಮ: ಆರ್‌ಎಸ್‌ಎಸ್‌, ಬಿಜೆಪಿ ಕೈವಾಡವೆಂದ ಪ್ರಿಯಾಂಕ್ ಖರ್ಗೆ

ಸರ್ಕಾರ ಸ್ಥಿರವಾಗಿದ್ದು, ಆಡಳಿತದಲ್ಲಿ ಯಾವುದೇ ಗೊಂದಲವಿಲ್ಲ: ಸಚಿವ ಈಶ್ವರ್ ಖಂಡ್ರೆ

ಸತೀಶನ್‌ ಪ್ರಮಾಣ ವಚನ: ಮಲ್ಲಿಕಾರ್ಜುನ್ ಖರ್ಗೆ, ರಾಹುಲ್‌ ಭಾಗಿ, ವಿಜಯ್‌ ಕೂಡಾ ಭಾಗಿಯಾಗುವ ಸಾಧ್ಯತೆ

ಬಹುಶಃ ಕಮಲ್ ಹಾಸನ್ ಸಿಎಂ ಆಗಿದ್ದರೆ ಅಸೂಯೆ ಪಡುತ್ತಿದ್ದೆ: ವಿಜಯ್ ಬಗ್ಗೆ ಅಸೂಯೆಗೆ ಸ್ಪಷ್ಟನೆ ಕೊಟ್ಟ ನಟ ರಜನಿಕಾಂತ್‌

ಬೆಲೆ ಏರಿಕೆಗೆ ಕೇಂದ್ರವನ್ನು ಟೀಕಿಸುವ ಕಾಂಗ್ರೆಸ್ ನಾಯಕರು ನೀವೆಷ್ಟು ದರ ಏರಿಸಿದ್ದೀರಿ ಪಟ್ಟಿ ನೀಡಿ: ಕುಮಾರಸ್ವಾಮಿ ಸವಾಲು

ಮುಂದಿನ ಸುದ್ದಿ
Show comments