Webdunia - Bharat's app for daily news and videos

Install App

ರಾಜ್ಯದಲ್ಲಿ 2 ದಿನ ಮಳೆ ಸಾಧ್ಯತೆ

Webdunia
ಮಂಗಳವಾರ, 11 ಅಕ್ಟೋಬರ್ 2022 (15:21 IST)
ಕರ್ನಾಟಕದಾದ್ಯಂತ 3 ದಿನ ಭಾರೀ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ನಿನ್ನೆ ಮಳೆ ಆರಂಭವಾಗಿದೆ. ಆದಾಗ್ಯೂ ರಾಜ್ಯದಲ್ಲಿ ಇಂದಿನಿಂದ 2 ದಿನಗಳ ಕಾಲ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ತಿಳಿಸಿದೆ. ಕರ್ನಾಟಕದ ಗುಲ್ಬರ್ಗ, ಯಾದಗಿರಿ, ರಾಯಚೂರು, ಚಿಕ್ಕಮಗಳೂರು ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಇಂದು ಹಳದಿ ಅಲರ್ಟ್​ನೀಡಲಾಗಿದೆ. ಕರ್ನಾಟಕದ ಸುಮಾರು 20 ಜಿಲ್ಲೆಗಳಲ್ಲಿ ಇನ್ನೆರಡು ದಿನ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ  ಮುನ್ಸೂಚನೆ ನೀಡಿದೆ. ಕರಾವಳಿಯ 3 ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಭಾಗಗಳಲ್ಲಿ ಇನ್ನೂ 2 ದಿನ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ಕಳೆದ ಕೆಲವು ವಾರಗಳಿಂದ ಮಳೆ, ಚಳಿಯ ವಾತಾವರಣವಿತ್ತು. ಮುಂದಿನ ಕೆಲವು ದಿನಗಳಲ್ಲಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿರಲಿದ್ದು, ಕೆಲವೆಡೆ ಸಾಧಾರಣ ಮಳೆ ಹಾಗೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬ್ರಿಕ್ಸ್ ಶೃಂಗಸಭೆ ವೇಳೆ ಪ್ರಧಾನಿ ನರೇಂದ್ರ ಮೋದಿ ಆಯೋಜಿಸಿದ್ದ ಗೌರವ ಭೋಜನಕೂಟಕ್ಕೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಗೈರು

ಜಾವಾ ಸಮುದ್ರದಲ್ಲಿ 241 ಪ್ರಯಾಣಿಕರಿದ್ದ ಹಡಗು ಸಂಪರ್ಕ ಕಡಿತ: ಹೆಲಿಕಾಪ್ಟರ್‌ ಮೂಲಕ ಹುಡುಕಾಟ

ಆತ್ಮಹತ್ಯೆ ಮಾಡಿಕೊಳ್ಳಲು ಕಾಲುವೆಗೆ ಹಾರಿದ ಮಹಿಳೆಯನ್ನು ಹೀರೋಗಳಂತೆ ಕಾಪಾಡಿದ ಯುವಕರು, Video

ಮಸೀದಿ ರಸ್ತೆಯಲ್ಲಿ ಮೆರವಣಿಗೆ ಹೋಗಬಾರದು ಎಂದ ಪೊಲೀಸರಿಗೆ ಚಾಲೆಂಜ್ ಮಾಡಿದ ಪ್ರತಾಪ್ ಸಿಂಹ ಪೇಟೆ ರೌಡಿ ಎಂದ ಪ್ರಿಯಾಂಕ್ ಖರ್ಗೆ

Karnataka Weather: ಬೇಸಿಗೆಯಂಥಾ ಬಿಸಿಲಿನಿಂದ ಬೇಸತ್ತಿದ್ದೀರಾ, ರಾಜ್ಯದಲ್ಲಿ ಮಳೆ ಯಾವಾಗ ಇಲ್ಲಿದೆ ಉತ್ತರ

ಮುಂದಿನ ಸುದ್ದಿ
Show comments