Webdunia - Bharat's app for daily news and videos

Install App

ನಾಳೆಯ ಮತದಾನಕ್ಕೆ ಮಧ್ಯಾಹ್ನದ ನಂತರ ಮಳೆ ಅಡ್ಡಿ‌ ಮಾಡುವ ಸಾಧ್ಯತೆ

Webdunia
ಮಂಗಳವಾರ, 9 ಮೇ 2023 (21:10 IST)
ನಾಳೆಯ ಮತದಾನಕ್ಕೆ ಮಧ್ಯಾಹ್ನದ ನಂತರ ಮಳೆ ಅಡ್ಡಿ‌ ಮಾಡುವ ಸಾಧ್ಯತೆ ಇದೆ ಎಂದು ಮಳೆ ಬಗ್ಗೆ ರಾಜ್ಯ  ಇಲಾಖೆಯಿಂದ ಮುನ್ನೆಚ್ಚರಿಕೆ ನೀಡಲಾಗಿದೆ.ನಾಳೆ ಬೆಳಗ್ಗೆ ರಾಜ್ಯದಲ್ಲಿ ಮಳೆಯಾಗುವ ಸಾಧ್ಯತೆ ಕಮ್ಮಿಯಿದೆ.ಮಧ್ಯಾಹ್ನದ ವೇಳೆಗೆ ಮೋಡ ಕವಿದು ಮಳೆ ಬೀಳುವ ಸಾಧ್ಯತೆ ಇದೆ.ಮತದಾನ ಮಾಡುವುವವರು ಅದಷ್ಟು ಬೆಳಗ್ಗೆಯೇ ಮತ‌ ಹಾಕುವುದು ಉತ್ತಮ.ಬೆಂಗಳೂರಿನಲ್ಲಿ ‌ನಾಳೆ ಮಧ್ಯಾಹ್ನದ ನಂತರ ಅಲ್ಪ ಪ್ರಮಾಣದ ಮಳೆ ಬೀಳುವ ಸಾಧ್ಯತೆ.ಕೊಡಗು, ಹಾಸನ, ಚಿಕ್ಕಮಗಳೂರು‌, ಹಾಸನ‌ ಜಿಲ್ಲೆಯಲ್ಲಿ‌ ಮಾತ್ರ ಮೂರು ದಿನ ಯಲ್ಲೋ ಅಲಾರ್ಟ್ ಘೋಷಣೆ ಮಾಡಲಾಗಿದೆ ಎಂದು ಹವಾಮಾನ ಇಲಾಖೆ ತಜ್ಞ ಎ ಪ್ರಸಾದ್ ಮಾಹಿತಿ ನೀಡಿದ್ದಾರೆ.
 
ಗಾಳಿದಿಕ್ಕಿನಲ್ಲಿ ಸಮುದ್ರಮಟ್ಟದಿಂದ 1.5 ಕಿಲೋ ಮೀಟರ್ ನಷ್ಟು ಟ್ರಫ್ ಉಂಟಾಗಿದೆ .ಜೊತೆಗೆ ತೀವ್ರವಾದ ವಾಯುಭಾರ ಕುಸಿತವಾಗಿದೆ .ಈ ಕುಸಿತ 10 ನೇ ತಾರೀಖು ಚಂಡಮಾರುವಾಗುವ ಸಾಧ್ಯಾತೆ ಇದೆ ಹೀಗಾಗಿ ರಾಜ್ಯ - ರಾಜಧಾನಿಗೆ 5 ದಿನದ ಮಳೆಗೆ ಹೆಚ್ಚು ಮಳೆಯಾಗಲಿದೆ .ಇಂದು ಕಾರವಳಿ ಭಾಗದ ಉತ್ತರ ಕನ್ನಡ, ದಕ್ಷಣ ಕನ್ನಡ ಜಿಲ್ಲೆಗಳಿಗೆ ಮಳೆ ಇದ್ದು,ಇಂದು ಈ ಎರಡು ಭಾಗಕ್ಕು ಯಲ್ಲೋ ಅಲರ್ಟ್ ನೀಡಿಲಾಗಿದೆ .ಇನ್ನು, ದಕ್ಷಣ ಒಳನಾಡಿನ ಕೊಡಗು, ಹಾಸನ್ , ಚಿಕ್ಕಮಗಳೂರು , ಶಿವಮೊಗ್ಗ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಿಸಲಾಗಿದೆ.ಮೂರು ದಿನಗಳಿಗೆ ಯಲ್ಲೋ ಅಲರ್ಟ್ ನೀಡಲಾಗಿದ್ದು ,ಉತ್ತರ ಒಳನಾಡಿಗೆ ಇಂದು ಮತ್ತು ನಾಳೆ ಮಳೆಯಾಗಲಿದೆ 
 
 ಚುನಾವಣಾ ಆಯೋಗಕ್ಕೆ ಈಗಾಗಲೇ ಸೂಚನೆ ನೀಡಿದ್ದೇವೆ.ನಾಳೆ ಮಧ್ಯಹ್ನದ ಮೇಲೆ ಮಳೆಯಾಗುವ ಸಾಧ್ಯಾತೆ ಇದ್ದು ,ಬೆಳ್ಳಗ್ಗೆಯಿಂದ ಮೊಡ ಕವಿದ ವಾತಾವರಣ ಇರಲಿದ್ದು ನಾಳೆ ಸಂಜೆಯ ಮೇಲೆ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದೇವೆ ಎಂದು ಹವಾಮಾನ ತಜ್ಞ ಪ್ರಸಾದ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡೇಟಾ ನೆಟ್‌ವರ್ಕ್‌ ಸ್ಥಗಿತ: ಮುಂಬೈ ವಿಮಾನ ಹಾರಾಟದಲ್ಲಿ ಕೆಲ ವ್ಯತ್ಯ‌ಯ

ರಾಹುಲ್ ಭಾಷಣ ಶಿವಕಾಶಿಯಿಂದ ತಂದು ಮಳೆಯಲ್ಲಿ ನೆನೆದ ಟುಸ್ ಪಟಾಕಿ: ಸುರೇಶ್ ಕುಮಾರ್ ವ್ಯಂಗ್ಯ

ನಾಳೆ ರಾಜ್ಯಕ್ಕೆ ಮೋದಿ, ಹೇಗಿರಲಿದೆ ಗೊತ್ತಾ ಪ್ರಧಾನಿ ವೇಳಾಪಟ್ಟಿ

2ತಿಂಗ್ಳ ಬಳಿಕ ಮತ್ತೇ ಸಮುದ್ರಕ್ಕಿಳಿದ ಬೋಟ್‌ಗಳು, ವಾರದ ನಂತರ ಮೀನಿನ ಬೆಲೆಯಲ್ಲಿ ಇಳಿಕೆ ಸಾಧ್ಯತೆ

ಲೋಕಸಭೆ ಚುನಾವಣೆಯಲ್ಲಿ ನಡೆದ ಮತಗಳ್ಳತನದ ತನಿಖೆ ನಡೆಸುತ್ತೇವೆ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments