ಕಲಬುರಗಿ ಜಿಲ್ಲೆಯಾದ್ಯಂತ ಮಳೆ ಆರ್ಭಟ

Webdunia
ಶನಿವಾರ, 10 ಸೆಪ್ಟಂಬರ್ 2022 (15:35 IST)
ಕಲಬುರಗಿ ಜಿಲ್ಲೆಯಾದ್ಯಂತ ಮಳೆ ಆರ್ಭಟ ಮುಂದುವರೆದಿದ್ದು, ಮಹಾಮಳೆಗೆ ಜಿಲ್ಲೆಯ ಹಳ್ಳ-ಕೊಳ್ಳಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಚಿಂಚೋಳಿ ತಾಲೂಕಿನ ನಾಲ್ಕೈದು ಗ್ರಾಮಗಳು ಆತಂಕಲ್ಲಿದ್ದು ಗಡಿಕೇಶ್ವರ-ಹೊಡೆಬೀರನಹಳ್ಳಿ ಗ್ರಾಮದ ರಸ್ತೆ ಸಂಪರ್ಕ ಕಡಿತವಾಗಿದ್ದು. ಗ್ರಾಮದ ಹಲವು ಮನೆಗಳಿಗೆ ನೀರು, ನುಗ್ಗಿ ಅಪಾರ ಪ್ರಮಾಣದ ದವಸಧಾನ್ಯಗಳು ನೀರುಪಾಲಾಗಿವೆ. ಹಳ್ಳದ‌ ನೀರಿನಲ್ಲಿ ‌ಜಾನುವಾರುಗಳು ಸಿಲುಕಿ ಪರದಾಡಿದವು, ಇನ್ನು ಮಳೆ ಇಂದಾಗಿ ಸಾವಿರಾರು ಎಕರೆ ಪ್ರದೇಶದ ಜಲಾವೃತವಾಗಿ ಬೆಳೆಗಳು ಸಂಪೂರ್ಣ ಸಂಪೂರ್ಣಹಾಳಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕ ಸಿಎಂ ಬದಲಾವಣೆ ಬಗ್ಗೆ ಮಹತ್ವದ ನಿರ್ಧಾರ ತೆಗೆದುಕೊಂಡ ರಾಹುಲ್ ಗಾಂಧಿ

ಸಿದ್ದರಾಮಯ್ಯ, ಡಿಕೆ ಶಿವಕುಮಾರ್, ರಾಹುಲ್ ಗಾಂಧಿ ರಹಸ್ಯ ಮಾತುಕತೆ ಬಗ್ಗೆ ಹೀಗೊಂದು ಸುದ್ದಿ

Karnataka Weather: ರಾಜ್ಯದಲ್ಲಿ ಇಂದೂ ಇರುತ್ತಾ ಮಳೆಯ ಸಾಧ್ಯತೆ

ಮನರೇಗಾಕ್ಕಿಂತ ದೊಡ್ಡ ಉಪಯುಕ್ತ ಯೋಜನೆ ಬೇರೊಂದಿಲ್ಲ: ಡಿಕೆ ಶಿವಕುಮಾರ್‌

ಇರಾನ್ ಪ್ರತಿಭಟನೆ: ಅಧಿಕಾರಿಯೊಬ್ಬರು ಬಿಚ್ಚಿಟ್ಟ ವಿಚಾರ ತಿಳಿದ್ರೆ ಶಾಕ್

ಮುಂದಿನ ಸುದ್ದಿ
Show comments