Webdunia - Bharat's app for daily news and videos

Install App

ಕಲಬುರಗಿ ಜಿಲ್ಲೆಯಾದ್ಯಂತ ಮಳೆ ಆರ್ಭಟ

Webdunia
ಶನಿವಾರ, 10 ಸೆಪ್ಟಂಬರ್ 2022 (15:35 IST)
ಕಲಬುರಗಿ ಜಿಲ್ಲೆಯಾದ್ಯಂತ ಮಳೆ ಆರ್ಭಟ ಮುಂದುವರೆದಿದ್ದು, ಮಹಾಮಳೆಗೆ ಜಿಲ್ಲೆಯ ಹಳ್ಳ-ಕೊಳ್ಳಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಚಿಂಚೋಳಿ ತಾಲೂಕಿನ ನಾಲ್ಕೈದು ಗ್ರಾಮಗಳು ಆತಂಕಲ್ಲಿದ್ದು ಗಡಿಕೇಶ್ವರ-ಹೊಡೆಬೀರನಹಳ್ಳಿ ಗ್ರಾಮದ ರಸ್ತೆ ಸಂಪರ್ಕ ಕಡಿತವಾಗಿದ್ದು. ಗ್ರಾಮದ ಹಲವು ಮನೆಗಳಿಗೆ ನೀರು, ನುಗ್ಗಿ ಅಪಾರ ಪ್ರಮಾಣದ ದವಸಧಾನ್ಯಗಳು ನೀರುಪಾಲಾಗಿವೆ. ಹಳ್ಳದ‌ ನೀರಿನಲ್ಲಿ ‌ಜಾನುವಾರುಗಳು ಸಿಲುಕಿ ಪರದಾಡಿದವು, ಇನ್ನು ಮಳೆ ಇಂದಾಗಿ ಸಾವಿರಾರು ಎಕರೆ ಪ್ರದೇಶದ ಜಲಾವೃತವಾಗಿ ಬೆಳೆಗಳು ಸಂಪೂರ್ಣ ಸಂಪೂರ್ಣಹಾಳಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments