Daily Horoscope

ಕಲಬುರಗಿ ಜಿಲ್ಲೆಯಾದ್ಯಂತ ಮಳೆ ಆರ್ಭಟ

Webdunia
ಶನಿವಾರ, 10 ಸೆಪ್ಟಂಬರ್ 2022 (15:35 IST)
ಕಲಬುರಗಿ ಜಿಲ್ಲೆಯಾದ್ಯಂತ ಮಳೆ ಆರ್ಭಟ ಮುಂದುವರೆದಿದ್ದು, ಮಹಾಮಳೆಗೆ ಜಿಲ್ಲೆಯ ಹಳ್ಳ-ಕೊಳ್ಳಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಚಿಂಚೋಳಿ ತಾಲೂಕಿನ ನಾಲ್ಕೈದು ಗ್ರಾಮಗಳು ಆತಂಕಲ್ಲಿದ್ದು ಗಡಿಕೇಶ್ವರ-ಹೊಡೆಬೀರನಹಳ್ಳಿ ಗ್ರಾಮದ ರಸ್ತೆ ಸಂಪರ್ಕ ಕಡಿತವಾಗಿದ್ದು. ಗ್ರಾಮದ ಹಲವು ಮನೆಗಳಿಗೆ ನೀರು, ನುಗ್ಗಿ ಅಪಾರ ಪ್ರಮಾಣದ ದವಸಧಾನ್ಯಗಳು ನೀರುಪಾಲಾಗಿವೆ. ಹಳ್ಳದ‌ ನೀರಿನಲ್ಲಿ ‌ಜಾನುವಾರುಗಳು ಸಿಲುಕಿ ಪರದಾಡಿದವು, ಇನ್ನು ಮಳೆ ಇಂದಾಗಿ ಸಾವಿರಾರು ಎಕರೆ ಪ್ರದೇಶದ ಜಲಾವೃತವಾಗಿ ಬೆಳೆಗಳು ಸಂಪೂರ್ಣ ಸಂಪೂರ್ಣಹಾಳಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments