ಇಂದು ಬೆಂಗಳೂರಿನಲ್ಲಿ ಮಳೆ ಸಾಧ್ಯತೆ

Webdunia
ಶನಿವಾರ, 11 ಡಿಸೆಂಬರ್ 2021 (06:50 IST)
ಇಂದು ಬೆಂಗಳೂರು  ಸೇರಿದಂತೆ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಚದುರಿದ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ವೀಕೆಂಡ್ ಅಂತ ಹೊರಗೆ ತೆರಳುವ ಮುನ್ನ ಒಮ್ಮೆ ಯೋಚಿಸಿ. ಇಲ್ಲವಾದ್ರೆ ಮಳೆಯಲ್ಲಿ  ಸಿಲುಕಿಕೊಳ್ಳುವ ಸಾಧ್ಯತೆಗಳಿವೆ. ಉತ್ತರ  ಕರ್ನಾಟಕ ಜಿಲ್ಲೆಗಳಲ್ಲಿ ಶುಷ್ಕ ಹವಾಮಾನ, ಸಾಧಾರಣ ಚಳಿ ಮತ್ತು  ಬೆಳಗಿನ ಜಾವ ದಟ್ಟವಾದ ಮಂಜು ಆವರಿಸಿರಲಿದೆ.

ಆಂಧ್ರಪ್ರದೇಶ ಮತ್ತು ತಮಿಳುನಾಡಿನಲ್ಲಿ ಪ್ರತ್ಯೇಕ ಗುಡುಗು ಸಹಿತ ಚದುರಿದ ಮಳೆಯಾಗುವ ನಿರೀಕ್ಷೆಯಿದೆ. ಈಶಾನ್ಯ ಪ್ರದೇಶ, ಕರ್ನಾಟಕ ಮತ್ತು ಲಕ್ಷದ್ವೀಪದಲ್ಲಿ ಮಳೆಯಾಗುವ ಸಾಧ್ಯತೆಯಿದೆ. ದೇಶದ ಉಳಿದ ಭಾಗಗಳಲ್ಲಿ ಮುಖ್ಯವಾಗಿ ಶುಷ್ಕ ಹವಾಮಾನವನ್ನು ಮುನ್ಸೂಚಿಸಲಾಗಿದೆ. ಈಶಾನ್ಯ ಪ್ರದೇಶದ ಹಲವು ಕಡೆ ಬೆಳಗಿನ ವೇಳೆಯಲ್ಲಿ ಮಧ್ಯಮ ಮಂಜಿನ ಸಾಧ್ಯತೆ ಇರುತ್ತದೆ.

 

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಂಡೀಪುರ, ನಾಗರಹೊಳೆ ಸಫಾರಿ ಸ್ಥಗಿತದಿಂದ ಬೇಜರಾಗಿದ್ದ ಪ್ರವಾಸಿಗರಿಗೆ ಇಲ್ಲಿದೆ ಗುಡ್‌ನ್ಯೂಸ್‌

ಸನ್ನಡತೆ ಆಧಾರದ ಮೇಲೆ ರಾಜ್ಯದ ವಿವಿಧ ಜೈಲಿನಿಂದ 31ಕೈದಿಗಳಿಗೆ ಬಿಡುಗಡೆ ಭಾಗ್ಯ

ಎಲ್‌ಪಿಜಿ ಸಿಲಿಂಡರ್‌ ಕೊರತೆ ಸಂಬಂಧ ರಾಜ್ಯದ ಸಂಸದರು ನ್ಯಾಯ ಸಿಗಲಿ: ಡಿಕೆ ಶಿವಕುಮಾರ್‌

ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಬೈರತಿ ಬಸವರಾಜ್‌ಗೆ ಬಿಗ್ ರಿಲೀಫ್‌

ರಾಹುಲ್‌ ದ್ರಾವಿಡ್‌ಗೆ ಕರ್ನಲ್ ಸಿಕೆ ನಾಯ್ಡು ಜೀವಮಾನ ಸಾಧನೆ ಪ್ರಶಸ್ತಿ

ಮುಂದಿನ ಸುದ್ದಿ
Show comments