Webdunia - Bharat's app for daily news and videos

Install App

ಇನ್ನೂ ಎರಡು ದಿನ ಮಳೆ ನಿಲ್ಲಲ್ಲ!

Webdunia
ಶನಿವಾರ, 14 ಅಕ್ಟೋಬರ್ 2017 (10:17 IST)
ಬೆಂಗಳೂರು: ಕಳೆದ ರಾತ್ರಿ ಸುರಿದ ಧಾರಾಕಾರ ಮಳೆಯಿಂದ ತತ್ತರಿಸಿ ಹೋಗಿರುವ ಬೆಂಗಳೂರು ಸೇರಿದಂತೆ ರಾಜ್ಯದ ಜನತೆಗೆ ಇನ್ನೂ ಎರಡು ದಿನ ಮಳೆ ಕಾಟ ತಪ್ಪಿದ್ದಲ್ಲ ಎಂದು ಹವಾಮಾನ ಇಲಾಖೆ ಹೇಳಿದೆ.

 
ಹಲವೆಡೆ ರಸ್ತೆಗಳಿಗೆ ನೀರು ನುಗ್ಗಿದ್ದು ವಾಹನ ಸಂಚಾರ ಕಷ್ಟವಾಗಿದೆ. ನಿನ್ನೆ ರಾತ್ರಿ ಮಳೆ ನೀರಿಗೆ ಕೊಚ್ಚಿ ಹೋಗಿದ್ದ ಅರ್ಚಕ ವಾಸುದೇವ್ ಮೃತದೇಹ ಪತ್ತೆ ಕಾರ್ಯ ಇನ್ನೂ ಮುಂದುವರಿದಿದೆ.

ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಒಳಸುಳಿಗಾಳಿ ಎದ್ದಿರುವ ಹಿನ್ನಲೆಯಲ್ಲಿ ರಾಜ್ಯದಾದ್ಯಂತ ಇನ್ನೂ ಎರಡು ದಿನ ಮಳೆ ಸುರಿಯಲಿದೆ ಎಂದು ಹವಾಮಾನ ವರದಿ ಹೇಳಿದೆ. ಈ ಹಿನ್ನಲೆಯಲ್ಲಿ ಇನ್ನೂ ಎರಡು ದಿನಗಳ ಕಾಲ ಜನತೆ ಎಚ್ಚರವಾಗಿರುವಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ದೇಶ ಬದಲಾಯಿಸಿದ್ದರೆ, ಕಾಂಗ್ರೆಸ್ ಒಡೆದು ಆಳುತ್ತಿದೆ: ಜೆಪಿ ನಡ್ಡಾ

ಛೀ ಇದೆಂಥಾ ಅನಾಚಾರ.. ಚಿಕನ್ ಬಿರಿಯಾನಿ ಬೇಯಿಸುತ್ತಿರುವ ಗಣೇಶನ ಬ್ಯಾನರ್: Video

ಕರ್ನಾಟಕ ಹವಾಮಾನ ವರದಿ: ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಭಾರಿ ಮಳೆ ಎಚ್ಚರಿಕೆ, IMD ನೀಡಿದ ಹೊಸ ಸಿಹಿ ಸುದ್ದಿ

ಉಮರ್ ಖಾಲಿದ್ ದೇಶಭಕ್ತ, ಗಾಡ್ಸೆ ದೇಶದ ಮೊದಲ ಭಯೋತ್ಪಾದಕ: ಬಿಕೆ ಹರಿಪ್ರಸಾದ್

ದೇಶಕ್ಕಿಂತ, ಪಕ್ಷವೇ ಮುಖ್ಯವಾಯ್ತಾ, ಬ್ರಿಕ್ಸ್ ಔತಣಕೂಟಕ್ಕೆ ಕರೆದರೂ ಹೋಗದ ಕಾಂಗ್ರೆಸ್ ಸಿಎಂಗಳ ವಿರುದ್ಧ ಆಕ್ರೋಶ

ಮುಂದಿನ ಸುದ್ದಿ
Show comments