Webdunia - Bharat's app for daily news and videos

Install App

ಇನ್ನೂ ಎರಡು ದಿನ ಮಳೆ ನಿಲ್ಲಲ್ಲ!

Webdunia
ಶನಿವಾರ, 14 ಅಕ್ಟೋಬರ್ 2017 (10:17 IST)
ಬೆಂಗಳೂರು: ಕಳೆದ ರಾತ್ರಿ ಸುರಿದ ಧಾರಾಕಾರ ಮಳೆಯಿಂದ ತತ್ತರಿಸಿ ಹೋಗಿರುವ ಬೆಂಗಳೂರು ಸೇರಿದಂತೆ ರಾಜ್ಯದ ಜನತೆಗೆ ಇನ್ನೂ ಎರಡು ದಿನ ಮಳೆ ಕಾಟ ತಪ್ಪಿದ್ದಲ್ಲ ಎಂದು ಹವಾಮಾನ ಇಲಾಖೆ ಹೇಳಿದೆ.

 
ಹಲವೆಡೆ ರಸ್ತೆಗಳಿಗೆ ನೀರು ನುಗ್ಗಿದ್ದು ವಾಹನ ಸಂಚಾರ ಕಷ್ಟವಾಗಿದೆ. ನಿನ್ನೆ ರಾತ್ರಿ ಮಳೆ ನೀರಿಗೆ ಕೊಚ್ಚಿ ಹೋಗಿದ್ದ ಅರ್ಚಕ ವಾಸುದೇವ್ ಮೃತದೇಹ ಪತ್ತೆ ಕಾರ್ಯ ಇನ್ನೂ ಮುಂದುವರಿದಿದೆ.

ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಒಳಸುಳಿಗಾಳಿ ಎದ್ದಿರುವ ಹಿನ್ನಲೆಯಲ್ಲಿ ರಾಜ್ಯದಾದ್ಯಂತ ಇನ್ನೂ ಎರಡು ದಿನ ಮಳೆ ಸುರಿಯಲಿದೆ ಎಂದು ಹವಾಮಾನ ವರದಿ ಹೇಳಿದೆ. ಈ ಹಿನ್ನಲೆಯಲ್ಲಿ ಇನ್ನೂ ಎರಡು ದಿನಗಳ ಕಾಲ ಜನತೆ ಎಚ್ಚರವಾಗಿರುವಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments