ಶಾಲೆ ಆವರಣಕ್ಕೂ ನುಗ್ಗಿದ ಮಳೆ ನೀರು

Webdunia
ಸೋಮವಾರ, 4 ಸೆಪ್ಟಂಬರ್ 2023 (17:03 IST)
ಯಾದಗಿರಿಯಲ್ಲಿ ಸತತ ಎರಡು ದಿನಗಳಿಂದ ಭಾರಿ ಮಳೆ ಸುರಿಯುತ್ತಿದ್ದು, ವರುಣನ ಅರ್ಭಟಕ್ಕೆ ಯಾದಗಿರಿಯ ಮುಖ್ಯರಸ್ತೆ ಸಂಪೂರ್ಣ ಜಲಾವೃತವಾಗಿದೆ.. ಇನ್ನು ವಿಜಯಪುರ to ಹೈದರಾಬಾದ್ ರಾಜ್ಯ ಹೆದ್ದಾರಿಯ ಸಂಚಾರವನ್ನ ಬಂದ್​​ ಮಾಡಲಾಗಿದೆ.. ಇನ್ನು ಭಾರಿ ಮಳೆಗೆ ದೋರನಹಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆಗೂ ಮಳೆ ನೀರು ನುಗ್ಗಿದೆ.. ಅಷ್ಟೆ ಅಲ್ಲದೇ ನೀರಿನ ರಭಸಕ್ಕೆ ಶಾಲಾ ಗೇಟ್ ಬಳಿ ಇದ್ದ ಬೃಹತ್ ಗಾತ್ರದ ತಗ್ಗು ಗುಂಡಿಗೆ ಮಳೆ ನೀರು ನುಗ್ಗಿದ ಪರಿಣಾಮ ಚರಂಡಿ ‌ನೀರಿನ ದುರ್ವಾಸನೆಗೆ ಗ್ರಾಮಸ್ಥರು ಬೇಸತ್ತಿದ್ದು,ಸಾಂಕ್ರಾಮಿಕ ರೋಗ ಎದುರಾಗುವ ಭೀತಿಯಲ್ಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಓಲೈಕೆ ರಾಜಕೀಯಕ್ಕೆ ಜನರಿಂದ ತಕ್ಕ ಉತ್ತರ: ವಿಜಯೇಂದ್ರ

ಸರಕಾರದ ಮತೀಯ ಓಲೈಕೆ ರಾಜಕಾರಣ: ಸಿ.ಟಿ.ರವಿ

ಕರ್ನಾಟಕದಲ್ಲೂ ಶುರುವಾಗಲಿದೆ ಮತದಾರರ ಪಟ್ಟಿ ಪರಿಷ್ಕರಣೆ: ಯಾವಾಗ ಇಲ್ಲಿದೆ ಡೀಟೈಲ್ಸ್

ರಾಹುಲ್ ಗಾಂಧಿ ಆಪ್ತರಾಗಿದ್ದರೂ ಕೆಸಿ ವೇಣುಗೋಪಾಲ್ ಗೆ ಸಿಎಂ ಸ್ಥಾನ ಸಿಗದಿದ್ದಕ್ಕೆ ಇದೇ ಕಾರಣ

ಹಿಜಾಬ್, ಜನಿವಾರ ಓಕೆ, ಕೇಸರಿ ಶಾಲು, ಪೇಟಕ್ಕೆ ಅವಕಾಶ ಕೊಡಲ್ಲ: ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments