Webdunia - Bharat's app for daily news and videos

Install App

ಶಾಲೆ ಆವರಣಕ್ಕೂ ನುಗ್ಗಿದ ಮಳೆ ನೀರು

Webdunia
ಸೋಮವಾರ, 4 ಸೆಪ್ಟಂಬರ್ 2023 (17:03 IST)
ಯಾದಗಿರಿಯಲ್ಲಿ ಸತತ ಎರಡು ದಿನಗಳಿಂದ ಭಾರಿ ಮಳೆ ಸುರಿಯುತ್ತಿದ್ದು, ವರುಣನ ಅರ್ಭಟಕ್ಕೆ ಯಾದಗಿರಿಯ ಮುಖ್ಯರಸ್ತೆ ಸಂಪೂರ್ಣ ಜಲಾವೃತವಾಗಿದೆ.. ಇನ್ನು ವಿಜಯಪುರ to ಹೈದರಾಬಾದ್ ರಾಜ್ಯ ಹೆದ್ದಾರಿಯ ಸಂಚಾರವನ್ನ ಬಂದ್​​ ಮಾಡಲಾಗಿದೆ.. ಇನ್ನು ಭಾರಿ ಮಳೆಗೆ ದೋರನಹಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆಗೂ ಮಳೆ ನೀರು ನುಗ್ಗಿದೆ.. ಅಷ್ಟೆ ಅಲ್ಲದೇ ನೀರಿನ ರಭಸಕ್ಕೆ ಶಾಲಾ ಗೇಟ್ ಬಳಿ ಇದ್ದ ಬೃಹತ್ ಗಾತ್ರದ ತಗ್ಗು ಗುಂಡಿಗೆ ಮಳೆ ನೀರು ನುಗ್ಗಿದ ಪರಿಣಾಮ ಚರಂಡಿ ‌ನೀರಿನ ದುರ್ವಾಸನೆಗೆ ಗ್ರಾಮಸ್ಥರು ಬೇಸತ್ತಿದ್ದು,ಸಾಂಕ್ರಾಮಿಕ ರೋಗ ಎದುರಾಗುವ ಭೀತಿಯಲ್ಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಕುಂಕುಮ ಕಂಡರೆ ಭಯ ಆಗುತ್ತೆ, ಟೋಪಿ ಹಾಕಲು ಖುಷಿಯಾಗುತ್ತಾ: ಸಿದ್ದರಾಮಯ್ಯ ಟ್ರೋಲ್

ಕಾಂಗ್ರೆಸ್ ಗೆ ತಾಕತ್ತಿದ್ದರೆ ಇವಿಎಂನಿಂದ ಗೆದ್ದಿರುವ ಸರ್ಕಾರ ವಜಾಗೊಳಿಸಿ ಚುನಾವಣೆ ಎದುರಿಸಲಿ: ವಿಜಯೇಂದ್ರ

ಜಿಎಸ್ ಟಿ ಕಡಿತದ ಬಗ್ಗೆ ಮೊನ್ನೆ ವಿರೋಧ, ಇಂದು ಹೊಗಳಿಕೆ: ಸಿದ್ದರಾಮಯ್ಯ ಸರ್ ಇದು ಹೆಂಗೆ ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments