Webdunia - Bharat's app for daily news and videos

Install App

ಮುಂದಿನ 3 ದಿನ ರಾಜ್ಯದಲ್ಲಿ ಧಾರಾಕಾರ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

Webdunia
ಸೋಮವಾರ, 25 ಸೆಪ್ಟಂಬರ್ 2017 (17:04 IST)
ಕಳೆದ ಕೆಲ ದಿನಗಳಿಂದ ಬೀಳುತ್ತಿರುವ ಧಾರಾಕಾರ ಮಳೆಗೆ ರಾಜ್ಯದ ಹಲವೆಡೆ ಸಂಕಷ್ಟ ಎದುರಾಗಿದೆ. ತಗ್ಗುಪ್ರದೇಶಗಳು ಜಲಾವೃತವಾಗಿದ್ದು, ಬೆಂಗಳೂರಿನ ಪ್ರಸಿದ್ಧ ಅಣ್ಣಮ್ಮ ದೇಗುಲಕ್ಕೂ ಮಳೆಯ ನೀರು ನುಗ್ಗಿದೆ. ಈ ಮಧ್ಯೆ, ಮಳೆ ಇಷ್ಟಕ್ಕೆ ನಿಲ್ಲುವುದಿಲ್ಲ ಮತ್ತಷ್ಟು ದಿನ ಮಳೆಯ ರುದ್ರನರ್ತನ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

ಮುಂದಿನ 3 ದಿನಗಳ ಕಾಲ ಭಾರೀ ಮಳೆ ಬೀಳುವ ಸಾಧ್ಯತೆ ಇದೆ. ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಇವತ್ತು ಸಹ ಮಳೆಯ ಅಬ್ಬರ ಮುಂದುವರೆಯಲಿದೆ.  ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಯಾದಗಿರಿ, ಕೋಲಾರ, ಚಿಕ್ಕಬಳಾಪುರ, ಚಾಮರಾಜನಗರ, ಬೀದರ್, ಕೊಪ್ಪಳ, ರಾಯಚೂರು ಸೇರಿ ರಾಜ್ಯದ ಹಲವೆಡೆ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ರಾಜ್ಯದ ಹಲವೆಡೆ ಮಳೆಯಾಗುತ್ತಿದೆ. ಹೀಗಾಗಿ, ಜನ ಈಗಲೇ ಮುನ್ನೆಚ್ಚರಿಕೆ ವಹಿಸಿದರೆ ಮಳೆಯಿಂದ ಆಗುವ ತೊಂದರೆಯಿಂದ ಪಾರಾಗಬಹುದಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ರಾಜ್ಯದ ಯಾವೆಲ್ಲಾ ಜಿಲ್ಲೆಗಳಲ್ಲಿ ಈ ವಾರ ಭಾರೀ ಮಳೆ ಸಾಧ್ಯತೆ ಇಲ್ಲಿದೆ ವಿವರ

ನಿರಂತರ ಮಳೆಯಾಗಿದ್ದ ಕರಾವಳಿ ಭಾಗದಲ್ಲಿ ಇಂದಿನಿಂದ ಹೇಗಿರಲಿದೆ ಗೊತ್ತಾ ಹವಾಮನ

ಪೊಲೀಸರ ಎದುರೇ ಕಲ್ಲುಗಳನ್ನು ಎಸೆದಿದ್ದಾರೆ: ಮಮತಾ ಬ್ಯಾನರ್ಜಿ ಆಕ್ರೋಶ

ಮನೆಯಲ್ಲಿಟ್ಟರೆ ಕಳ್ಳತನವಾಗುತ್ತದೆಂದು ಭೂಮಿಯಲ್ಲಿ ಹೂತಿಟ್ಟ 5ಲಕ್ಷ, ಅಗತ್ಯ ಬಿದ್ದಾಗ ತೆಗೆದು ನೋಡಿದಾಗ ರೈತ ಶಾಕ್

Video, ನೋಡನೋಡುತ್ತಿದ್ದ ಹಾಗೇ ನಿಯಂತ್ರಣ ಕಳೆದುಕೊಂಡ ಬಸ್ ಡ್ರೈವರ್‌, ಮುಂದೇನಾಯ್ತು ನೋಡಿ

ಮುಂದಿನ ಸುದ್ದಿ
Show comments