ರಾಜ್ಯಾದ್ಯಂತ ಮುಂದಿನ 3 ದಿನಗಳ ಕಾಲ ಮಳೆ

Webdunia
ಭಾನುವಾರ, 10 ಜುಲೈ 2022 (18:52 IST)
ರಾಜ್ಯಾದ್ಯಂತ ಮುಂದಿನ 3 ದಿನಗಳ ಕಾಲ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈಗಾಗಲೇ ಕರಾವಳಿ ಭಾಗದಲ್ಲಿ ಹೆಚ್ಚು ಮಳೆಯಾಗುತ್ತಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಮಳೆ ಹಿನ್ನೆಲೆ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಇನ್ನೂಳಿದಂತೆ ಬೆಂಗಳೂರಿನಲ್ಲಿ ಗಾಳಿ ಹಾಗೂ ಮೋಡ ಕವಿದ ವಾತಾವರಣ ಇರಲಿದ್ದು, ತುಂತುರು ಮಳೆಯಾಗುವ ಸಾಧ್ಯತೆ ಇದೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು ಕಲ್ಲು ಕ್ವಾರಿ ಭೀಕರ ದುರಂತ: ಲಾಭದ ಆಸೆಗೆ ಬಲಿಯಾದರೇ ಕಾರ್ಮಿಕರು

Karnataka Weather: ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ

ಬೆಂಗಳೂರು ಕ್ವಾರಿ ದುರಂತದಲ್ಲಿ ಗಾಯಗೊಂಡವರನ್ನು ಭೇಟಿ ಮಾಡಿ ಗಂಭೀರ ಆರೋಪ ಮಾಡಿದ ಆರ್ ಅಶೋಕ್

ಕೇತನ್ ಅಗರ್ವಾಲ್ ಕೇಸ್ ಬೆನ್ನಲ್ಲೇ ರಾಜ ರಘುವಂಶಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

ಇಷ್ಟೆಲ್ಲಾ ಮಾಡಿದ್ರೂ ಕೇತನ್ ಅಗರ್ವಾಲ್ ಹತ್ಯೆ ಮಾಡಿದ್ದಕ್ಕೆ ಸಿಯಾ ಗೋಯಲ್ ಗೆ ಶಿಕ್ಷೆಯಾಗೋದು ಅಷ್ಟು ಸುಲಭವಲ್ಲ

ಮುಂದಿನ ಸುದ್ದಿ
Show comments