ಡಿಸೆಂಬರ್ 16 ರವರೆಗೆ ಮುಂದುವರೆಯಲಿರುವ ಮಳೆ

Webdunia
ಸೋಮವಾರ, 12 ಡಿಸೆಂಬರ್ 2022 (20:20 IST)
ಮ್ಯಾಂಡಸ್‌ ಚಂಡಮಾರುತ ಪ್ರಭಾವದಿಂದ ರಾಜ್ಯದಲ್ಲಿ ಡಿ.16 ರ ವರೆಗೆ ಮಳೆ ಮುಂದುವರಿಯಲಿದ್ದು, ರಾಜ್ಯದ ಮೂರು ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.
 
ಡಿಸೆಂಬರ್ 16 ರವರೆಗೆ ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ ಮತ್ತು ಚಾಮರಾಜನಗರ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಿಸಿದೆ.
 
ದಕ್ಷಿಣ ಜಿಲ್ಲೆಗಳಾದ ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲೂ ಮಳೆಯಿಂದ ಹಾನಿಯಾಗುವ ಸಾಧ್ಯತೆ ಇದೆ. ಕೇಂದ್ರ ಜಿಲ್ಲೆಗಳಾದ ಚಿತ್ರದುರ್ಗ ಮತ್ತು ದಾವಣಗೆರೆಯಲ್ಲೂ ಮಳೆಯಾಗಲಿದೆ. ಸತತ ಮಳೆಯಿಂದಾಗಿ ಬೆಳೆ ನಷ್ಟವಾಗುವ ಆತಂಕ ರೈತರನ್ನು ಕಾಡುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಮಿತ್ ಶಾ ನಾಲಾಯಕ್ ಹೋಂ ಮಿನಿಸ್ಟರ್ ಎಂದ ಪ್ರಿಯಾಂಕಾ ಖರ್ಗೆ ವಿರುದ್ಧ ಬಿಜೆಪಿ ಗರಂ

ಬಿಜೆಪಿ ವಿಷಕಾರಿ ಕೆಮ್ಮಿನ ಸಿರಪ್ ಹಂಚಿದೆ: ಮುಖೇಶ್ ವರ್ಮಾ

ಶಬರಿಮಲೆ ಚಿನ್ನ ಕಳವು ಪ್ರಕರಣ, ಬಳ್ಳಾರಿಯ ಒಬ್ಬರು ಸೇರಿ ಇಬ್ಬರು ಅರೆಸ್ಟ್‌

ರೌಡಿ ಶೀಟರ್ ಶಿವಪ್ರಕಾಶ್ ಹತ್ಯೆ ಪ್ರಕರಣ, ಶಾಸಕ ಬೈರತಿ ಬಸವರಾಜ್‌ಗೆ ಬಿಗ್ ಟೆನ್ಷನ್‌

ಮಲೆನಾಡಿನ ಜಿಲ್ಲೆಗಳಲ್ಲಿ ಮಂಗನ ಕಾಯಿಲೆ ಹೆಚ್ಚಳ, ಇದು ಹೇಗೆ ಹರಡುತ್ತದೆ ಗೊತ್ತಾ

ಮುಂದಿನ ಸುದ್ದಿ
Show comments