Webdunia - Bharat's app for daily news and videos

Install App

ಮಳೆಯ ಅವಾಂತರ: ಸೇತುವೆ ಸಂಪೂರ್ಣ ಕುಸಿತ

Webdunia
ಸೋಮವಾರ, 22 ನವೆಂಬರ್ 2021 (21:49 IST)
ಧಾರಾಕಾರ ಮಳೆಗೆ ರಾಮನಗರದ ಕೂಟಗಲ್  ಸೇತುವೆ ಸಂಪೂರ್ಣ ಕುಸಿದು ಬಿದ್ದಿದೆ. ಸೇತುವೆ ಕುಸಿತದಿಂದಾಗಿ ಮೆಳೇಹಳ್ಳಿ ಸೇರಿದಂತೆ ಐದಾರು ಗ್ರಾಮಗಳ ಸಂಪರ್ಕ ಕಡಿತವಾಗಿದೆ.
ಮೆಳೇಹಳ್ಳಿ. ಮಾರೇಗೌಡನದೊಡ್ಡಿ. ಅರಳಿಮಾರದೊಡ್ಡಿ, ಜೋಗಿದೊಡ್ಡಿ ಅಂಕನಹಳ್ಳಿ. ಹುಣಸೆದೊಡ್ಡಿ ಗ್ರಾಮಗಳಿಗೆ ಸಂಪರ್ಕ ಸಂಪೂರ್ಣ ಬಂದ್ ಆಗಿದ್ದು, ಸೇತುವೆ ಕುಸಿದು ಬಿದ್ದ ಹಿನ್ನಲೆಯಲ್ಲಿ  5 ಕಿಲೋ ಮೀಟರ್ ದೂರ ಸಂಚರಿಸಿ ಗ್ರಾಮಗಳಿಗೆ ಹೋಗುವ ಪರಿಸ್ಥಿತಿ ಎದುರಾಗಿದೆ. ಅನೇಕ ವರ್ಷಗಳಿಂದ ಸೇತುವೆ ದುಸ್ಥಿತಿಯಲ್ಲಿದ್ದರೂ ಅಧಿಕಾರಿಗಳು ಗಂಭೀರವಾಗಿ ಪರಿಗಣಿಸದೇ ಇರುವುದೇ ಈಗ ಪರದಾಟಕ್ಕೆ ಕಾರಣವಾಗಿದೆ ಅಂತ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ, ಜೊತೆಗೆ ಹಲವು ಬಾರಿ ಈ ಸಂಬಂಧ ಅಧಿಕಾರಿಗಳ ಬಳಿ ಮನವಿ ಮಾಡಿದ್ರೂ ಕ್ಯಾರೇ ಅಂದಿಲ್ಲ ಅಂತ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾಗೇ ಶೀಘ್ರವಾಗಿ ಸೇತುವೆ ನಿರ್ಮಿಸುವಂತೆ ಆಗ್ರಹಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments