Webdunia - Bharat's app for daily news and videos

Install App

ಅವಾಂತರ ಸೃಷ್ಟಿಸಿದ ಮಳೆರಾಯ

Webdunia
ಭಾನುವಾರ, 8 ಮೇ 2022 (19:51 IST)
ಗದಗ ಜಿಲ್ಲೆಯಲ್ಲಿ ಹಲವೆಡೆ ತಡರಾತ್ರಿ ದಾರಾಕಾರ ಮಳೆ ಸುರಿದಿದೆ. ಗಾಳಿ ಮಳೆ ರಭಸಕ್ಕೆ ಮನೆ ಮೇಲ್ಛಾವಣಿ ತಗಡುಗಳು ಹಾರಿ ಹೋಗಿದ್ದು, ಕುಟುಂಬಸ್ಥರಲ್ಲಿ ಆತಂಕ ಉಂಟಾಗಿದೆ. ಗದಗ ನಗರದ ಖಾನತೋಟ, ನಾಗಲಿಂಗ ನಗರ ಸೇರಿದಂತೆ ಅನೇಕ ಕಡೆ ಮಳೆ ಅವಾಂತರ ಸೃಷ್ಟಿಸಿದೆ. ಗೃಹೋಪಯೋಗಿ ವಸ್ತುಗಳು ನೀರಲ್ಲಿ ಮುಳುಗಡೆಯಾಗಿದ್ದು, ಜನ ರಾತ್ರಿ ಇಡಿ ಜಾಗರಣೆ ಮಾಡುವಂತಾಗಿದೆ. ನಗರದ ಜನತಾ ಕಾಲೋನಿಯಲ್ಲಿ ಬೃಹತ್ ಮರವೊಂದು ತಳ್ಳೊಗಾಡಿ ಹಾಗೂ ಮನೆಗೆ ವಾಲಿ ನಿಂತ ಪರಿಣಾಮ ಜನರಲ್ಲಿ ಆತಂಕ ಮನೆ ಮಾಡಿದೆ. ಜಿಲ್ಲೆಯ ಅನೇಕ ಕಡೆಗಳಲ್ಲಿ ಮರ & ವಿದ್ಯುತ್ ಕಂಬಗಳು ಧರೆಗುರುಳಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Tiger Attack: ಕೇರಳದಂತೆ ಚಾಮರಾಜನಗರದಲ್ಲೂ ನಡೆಯಿತು ದುರ್ಘಟನೆ

Rajastan: ಜೈಪುರದಿಂದ ಪ್ರವಾಸಕ್ಕೆ ಬಂದಿದ್ದ ಎಂಟು ಯುವಕರು ಬನಾಸ್‌ ನದಿಯಲ್ಲಿ ಮುಳುಗಿ ದಾರುಣ ಸಾವು

Cabinet reshuffle: ಸಿದ್ದರಾಮಯ್ಯ ಸಂಪುಟದಲ್ಲಿ ಇಷ್ಟು ಸಚಿವರಿಗೆ ಕೊಕ್, ಲಿಸ್ಟ್ ನಲ್ಲಿ ಯಾರೆಲ್ಲಾ ಇದ್ದಾರೆ

Indore Raja Raguvamshi Case: ಸೊಸೆಯ ಬಗ್ಗೆ ಇಂಚಿಂಚು ಮಾಹಿತಿ ಬಿಚ್ಚಿಟ್ಟ ರಾಜ ರಘುವಂಶಿ ತಾಯಿ

Coastal Karnataka: ಕರಾವಳಿಯ ಮಳೆಗಾಲದ ಅತಿಥಿ ಕಲ್ಲಣಬೆಗೆ ಭಾರೀ ಡಿಮ್ಯಾಂಡ್‌

ಮುಂದಿನ ಸುದ್ದಿ
Show comments