Webdunia - Bharat's app for daily news and videos

Install App

ಮಹಾರಾಷ್ಟ್ರದಲ್ಲಿ ಮತ್ತೆ ಮಳೆ ಅಬ್ಬರ : ಕೃಷ್ಣಾ ತೀರದಲ್ಲಿ ಆಗಿದ್ದೇನು?

Webdunia
ಮಂಗಳವಾರ, 3 ಸೆಪ್ಟಂಬರ್ 2019 (17:32 IST)
ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಮತ್ತೆ ಮಳೆ ಪ್ರಮಾಣ ಹೆಚ್ಚಳವಾಗುತ್ತಿರೋದು ಆತಂಕಕ್ಕೆ ಕಾರಣವಾಗಿದೆ.  

ಚಿಕ್ಕೋಡಿ ತಾಲೂಕಿನ  ಕೃಷ್ಣಾ ನದಿಯ ಒಳಹರಿವು ನೀರಿನ ಪ್ರಮಾಣದಲ್ಲಿ ಹೆಚ್ಚಳ ಕಂಡು ಬಂದಿದೆ.

ಚಿಕ್ಕೋಡಿ ತಾಲೂಕಿನ ಕಲ್ಲೋಳ - ಯಡೂರ ಸಂಪರ್ಕ ಸೇತುವೆ ಜಲಾವೃತಗೊಂಡಿದೆ.

ಮಹಾರಾಷ್ಟ್ರದ ಕೋಯ್ನಾ ಜಲಾಶಯದಿಂದ  30 ಸಾವಿರ ಕ್ಯೂಸೆಕ್ ನೀರನ್ನು ಮತ್ತೆ ಕೃಷ್ಣಾ ನದಿಗೆ ಬಿಡಲಾಗಿದೆ.

105 ಟಿಎಮ್ ಸಿ ಸಾಮರ್ಥ್ಯ ಹೊಂದಿರುವ ಕೋಯ್ನಾ ಜಲಾಶಯದಲ್ಲಿ ಸದ್ಯಕ್ಕೆ 104  ಟಿಎಮ್ ಸಿ ಭರ್ತಿ ನೀರು ಇದೆ.  ಹೆಚ್ಚು ನೀರು ಇರೋದ್ರಿಂದ ಕೃಷ್ಣಾ ನದಿಗೆ ನೀರು ಬಿಡಲಾಗಿದ್ದು, ನದಿ ತೀರದ ಜನರಲ್ಲಿ ಆತಂಕ ಹೆಚ್ಚಾಗುವಂತೆ ಮಾಡಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಬಿಸಿ ನಾಗೇಶ್ ಗೆ ಪಕ್ಷದ ಧ್ವಜ ಹೊದಿಸಿ ಅಂತಿಮ ಗೌರವ ಸಲ್ಲಿಸಿದ ಬಿಜೆಪಿ ನಾಯಕರು

ಪತಿ ಅತ್ತ ಹೋದ ಕೂಡ್ಲೇ ಮನೆಯಲ್ಲೇ ಮತ್ತೊಬ್ಬನ ಜೊತೆ ಪತ್ನಿಯ ಸರಸ ಸಲ್ಲಾಪ.. ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ಳು Video

ಎಸಿ… ಟಿವಿ.. ಫ್ಯಾನ್.. ಅಬ್ಬಬ್ಬಾ…ಎಮ್ಮೆ ಮೇಲೆ ಪ್ರೀತಿಗೆ ಈ ಮನುಷ್ಯ ಮಾಡಿದ ಕೆಲಸ ನಿಜಕ್ಕೂ ಶಾಕಿಂಗ್ video

ಸೂಟು ಬೂಟು ಹಾಕಿಕೊಂಡು ಮೀಟಿಂಗ್ ಗೆ ಬಂದ ನಾಯಿ: ಅಸಲಿಯತ್ತು ತಿಳಿದರೆ ಶಾಕ್ ಆಗ್ತೀರಿ Video

ಮುಂದಿನ ಸುದ್ದಿ
Show comments