Webdunia - Bharat's app for daily news and videos

Install App

ಸಂಕಷ್ಟದಲ್ಲಿ ರಾಜ್ಯದಲ್ಲಿ ಹೆಚ್ಚಾದ ಮಳೆ, ಕಾಫಿ ಬೆಳೆಗಾರರು

Webdunia
ಮಂಗಳವಾರ, 16 ನವೆಂಬರ್ 2021 (21:46 IST)
ಬೆಂಗಳೂರು: ರಾಜ್ಯದಲ್ಲಿ ಸುರಿದ ಮಳೆಯಿಂದ ಕಾಫಿ ಬೆಳೆಗಾರರು ನಷ್ಟ ಅನುಭವಿಸುತ್ತಿದ್ದಾರೆ. ಈ ವರ್ಷದಲ್ಲಿ ಸುರಿದ ಮಳೆಯಿಂದ ಕಾಫಿ ಬೆಳೆ ಸಂಪೂರ್ಣ ನೆಲಕ್ಕೆ ಉದುರಿ ಮಣ್ಣುಪಾಲಾಗಿದೆ. ಬಿದ್ದ ಕಾಫಿಯನ್ನು ಆಯ್ದುಕೊಳ್ಳಲು ಸಾಧ್ಯವಾಗದ ಸ್ಥಿತಿಯಲ್ಲಿ ಕಾಫಿ ಬೆಳೆಗಾರರು ತೊಂದರೆ ಅನುಭವಿಸುತ್ತಿದ್ದಾರೆ.ಮುಂಗಾರು ಮಳೆ ಆರಂಭವಾದಾಗಿನಿಂದಲೂ ನಿರಂತರವಾಗಿ ಸುರಿದ ಮಳೆಯಿಂದ, ಕಾಫಿ ಗಿಡದಿಂದ ಆರಿಸಲು ಸಾಧ್ಯವಾಗದೆ ಹಣ್ಣದ ಕಾಫಿಯನ್ನು ಗಿಡದಲ್ಲಿ ಬಿಡುವಂತಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments